Featured

ಇಂದಿನ ರಾಶಿ ಭವಿಷ್ಯ: 28-09-2021 -Vishwanews24

ಇಂದಿನ ರಾಶಿ ಭವಿಷ್ಯ: 28-09-2021 -Vishwanews24

ಮೇಷ ರಾಶಿ: ವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಲಾಭ, ಧನವ್ಯಯ,ಶತ್ರು ಭಾದೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಮನಃಸ್ತಾಪ.

ವೃಷಭ ರಾಶಿ: ಅಧಿಕ ಖರ್ಚು,ಆರೋಗ್ಯದ ಕಡೆ ಗಮನ ಹರಿಸಿ, ದಾಂಪತ್ಯದಲ್ಲಿ ಪ್ರೀತಿ, ಮಾತಿನ ಮೇಲೆ ನಿಗಾ ಇರಲಿ, ಅಧಿಕ ಕೋಪ.

ಮಿಥುನ ರಾಶಿ: ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಅನಾರೋಗ್ಯ,ಮಿತ್ರರಿಂದ ಅಪವಾದ, ಪರರ ಕಷ್ಟಕ್ಕೆ ಸ್ಪಂದಿಸುವಿರಿ.

ಕಟಕ ರಾಶಿ: ವಿವೇಚನೆ ಕಳೆದುಕೊಳ್ಳಬೇಡಿ, ಚಂಚಲ ಮನಸ್ಸು, ಅಧಿಕಾರ-ಪ್ರಾಪ್ತಿ, ಸ್ತ್ರೀ ಲಾಭ, ಕಾರ್ಯಕ್ಷೇತ್ರದಲ್ಲಿ ಸಾಧನೆ.

ಸಿಂಹ ರಾಶಿ: ಸ್ನೇಹಿತರ ಮಾತಿಗೆ ಗೌರವ , ಅನಿರೀಕ್ಷಿತ ಜವಾಬ್ದಾರಿಗಳು, ಆದಾಯ ಉತ್ತಮ, ಭಾಗ್ಯ ವೃದ್ಧಿ,ಸಾಲ ಮರುಪಾವತಿ.

ಕನ್ಯಾ ರಾಶಿ : ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ವ್ಯಾಪಾರದಲ್ಲಿ ನಷ್ಟ, ಮಕ್ಕಳಿಂದ ನೆಮ್ಮದಿ, ಮನಃಶಾಂತಿ.

ತುಲಾ ರಾಶಿ: ಅನ್ಯರಲ್ಲಿ ದ್ವೇಷ,ಹಣದ ತೊಂದರೆ, ವಾಹನದಿಂದ ಕಂಟಕ, ಅಪವಾದ ನಿಂದನೆ ಎಚ್ಚರ,

ವೃಶ್ಚಿಕ ರಾಶಿ : ಯತ್ನ ಕಾರ್ಯಗಳಲ್ಲಿ ಜಯ, ಮಾನಸಿಕ ಒತ್ತಡ, ಶ್ರಮಕ್ಕೆ ತಕ್ಕ ಫಲ, ಉತ್ತಮ ಪ್ರಗತಿ, ಆಲಸ್ಯ ಮನೋಭಾವ.

ಧನಸು ರಾಶಿ: ನಾನಾ ರೀತಿಯ ಯೋಚನೆ, ಕುಟುಂಬದಲ್ಲಿ ಪ್ರೀತಿ, ಧನಲಾಭ, ಭಯ ಭೀತಿ ನಿವಾರಣೆ,ಹಿತ ಶತ್ರು ಭಾದೆ.

ಮಕರ ರಾಶಿ: ಮಿತ್ರರ ಭೇಟಿ,ಕುಟುಂಬ ಸೌಖ್ಯ, ಸುಖ ಭೋಜನ,ಅಧಿಕ ಖರ್ಚು, ಗುರುಹಿರಿಯರ ಆಶೀರ್ವಾದ.

ಕುಂಭ ರಾಶಿ: ಶ್ರಮಪಟ್ಟರು ಕಾರ್ಯ ಫಲಿಸುವುದಿಲ್ಲ, ನಾನಾ ರೀತಿಯ ಆದಾಯ, ನಿಮ್ಮ ಮನೋಭಾವನೆ ಈಡೇರುವುದು.

ಮೀನ ರಾಶಿ: ಸ್ನೇಹಿತರ ದುಃಖಕ್ಕೆ ಹಿತವಚನ ಹೇಳುವಿರಿ, ವಿರೋಧಿಗಳಿಂದ ಕುತಂತ್ರ ಅಡೆತಡೆ, ಸ್ತ್ರೀಯರಿಗೆ ಜವಾಬ್ದಾರಿ, ದಾಂಪತ್ಯದಲ್ಲಿ ಪ್ರೀತಿ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

14 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

14 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

15 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

15 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

15 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

15 hours ago