Featured

ಇಂದಿನ ರಾಶಿ ಭವಿಷ್ಯ: 28-09-2021 -Vishwanews24

ಇಂದಿನ ರಾಶಿ ಭವಿಷ್ಯ: 28-09-2021 -Vishwanews24

ಮೇಷ ರಾಶಿ: ವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಲಾಭ, ಧನವ್ಯಯ,ಶತ್ರು ಭಾದೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಮನಃಸ್ತಾಪ.

ವೃಷಭ ರಾಶಿ: ಅಧಿಕ ಖರ್ಚು,ಆರೋಗ್ಯದ ಕಡೆ ಗಮನ ಹರಿಸಿ, ದಾಂಪತ್ಯದಲ್ಲಿ ಪ್ರೀತಿ, ಮಾತಿನ ಮೇಲೆ ನಿಗಾ ಇರಲಿ, ಅಧಿಕ ಕೋಪ.

ಮಿಥುನ ರಾಶಿ: ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಅನಾರೋಗ್ಯ,ಮಿತ್ರರಿಂದ ಅಪವಾದ, ಪರರ ಕಷ್ಟಕ್ಕೆ ಸ್ಪಂದಿಸುವಿರಿ.

ಕಟಕ ರಾಶಿ: ವಿವೇಚನೆ ಕಳೆದುಕೊಳ್ಳಬೇಡಿ, ಚಂಚಲ ಮನಸ್ಸು, ಅಧಿಕಾರ-ಪ್ರಾಪ್ತಿ, ಸ್ತ್ರೀ ಲಾಭ, ಕಾರ್ಯಕ್ಷೇತ್ರದಲ್ಲಿ ಸಾಧನೆ.

ಸಿಂಹ ರಾಶಿ: ಸ್ನೇಹಿತರ ಮಾತಿಗೆ ಗೌರವ , ಅನಿರೀಕ್ಷಿತ ಜವಾಬ್ದಾರಿಗಳು, ಆದಾಯ ಉತ್ತಮ, ಭಾಗ್ಯ ವೃದ್ಧಿ,ಸಾಲ ಮರುಪಾವತಿ.

ಕನ್ಯಾ ರಾಶಿ : ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ವ್ಯಾಪಾರದಲ್ಲಿ ನಷ್ಟ, ಮಕ್ಕಳಿಂದ ನೆಮ್ಮದಿ, ಮನಃಶಾಂತಿ.

ತುಲಾ ರಾಶಿ: ಅನ್ಯರಲ್ಲಿ ದ್ವೇಷ,ಹಣದ ತೊಂದರೆ, ವಾಹನದಿಂದ ಕಂಟಕ, ಅಪವಾದ ನಿಂದನೆ ಎಚ್ಚರ,

ವೃಶ್ಚಿಕ ರಾಶಿ : ಯತ್ನ ಕಾರ್ಯಗಳಲ್ಲಿ ಜಯ, ಮಾನಸಿಕ ಒತ್ತಡ, ಶ್ರಮಕ್ಕೆ ತಕ್ಕ ಫಲ, ಉತ್ತಮ ಪ್ರಗತಿ, ಆಲಸ್ಯ ಮನೋಭಾವ.

ಧನಸು ರಾಶಿ: ನಾನಾ ರೀತಿಯ ಯೋಚನೆ, ಕುಟುಂಬದಲ್ಲಿ ಪ್ರೀತಿ, ಧನಲಾಭ, ಭಯ ಭೀತಿ ನಿವಾರಣೆ,ಹಿತ ಶತ್ರು ಭಾದೆ.

ಮಕರ ರಾಶಿ: ಮಿತ್ರರ ಭೇಟಿ,ಕುಟುಂಬ ಸೌಖ್ಯ, ಸುಖ ಭೋಜನ,ಅಧಿಕ ಖರ್ಚು, ಗುರುಹಿರಿಯರ ಆಶೀರ್ವಾದ.

ಕುಂಭ ರಾಶಿ: ಶ್ರಮಪಟ್ಟರು ಕಾರ್ಯ ಫಲಿಸುವುದಿಲ್ಲ, ನಾನಾ ರೀತಿಯ ಆದಾಯ, ನಿಮ್ಮ ಮನೋಭಾವನೆ ಈಡೇರುವುದು.

ಮೀನ ರಾಶಿ: ಸ್ನೇಹಿತರ ದುಃಖಕ್ಕೆ ಹಿತವಚನ ಹೇಳುವಿರಿ, ವಿರೋಧಿಗಳಿಂದ ಕುತಂತ್ರ ಅಡೆತಡೆ, ಸ್ತ್ರೀಯರಿಗೆ ಜವಾಬ್ದಾರಿ, ದಾಂಪತ್ಯದಲ್ಲಿ ಪ್ರೀತಿ.

Vishwa News 24

Recent Posts

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

5 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

20 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

20 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

21 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

24 hours ago