Featured

ಇಂದಿನ ರಾಶಿ ಭವಿಷ್ಯ: 28-09-2021 -Vishwanews24

ಇಂದಿನ ರಾಶಿ ಭವಿಷ್ಯ: 28-09-2021 -Vishwanews24

ಮೇಷ ರಾಶಿ: ವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಲಾಭ, ಧನವ್ಯಯ,ಶತ್ರು ಭಾದೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಮನಃಸ್ತಾಪ.

ವೃಷಭ ರಾಶಿ: ಅಧಿಕ ಖರ್ಚು,ಆರೋಗ್ಯದ ಕಡೆ ಗಮನ ಹರಿಸಿ, ದಾಂಪತ್ಯದಲ್ಲಿ ಪ್ರೀತಿ, ಮಾತಿನ ಮೇಲೆ ನಿಗಾ ಇರಲಿ, ಅಧಿಕ ಕೋಪ.

ಮಿಥುನ ರಾಶಿ: ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಅನಾರೋಗ್ಯ,ಮಿತ್ರರಿಂದ ಅಪವಾದ, ಪರರ ಕಷ್ಟಕ್ಕೆ ಸ್ಪಂದಿಸುವಿರಿ.

ಕಟಕ ರಾಶಿ: ವಿವೇಚನೆ ಕಳೆದುಕೊಳ್ಳಬೇಡಿ, ಚಂಚಲ ಮನಸ್ಸು, ಅಧಿಕಾರ-ಪ್ರಾಪ್ತಿ, ಸ್ತ್ರೀ ಲಾಭ, ಕಾರ್ಯಕ್ಷೇತ್ರದಲ್ಲಿ ಸಾಧನೆ.

ಸಿಂಹ ರಾಶಿ: ಸ್ನೇಹಿತರ ಮಾತಿಗೆ ಗೌರವ , ಅನಿರೀಕ್ಷಿತ ಜವಾಬ್ದಾರಿಗಳು, ಆದಾಯ ಉತ್ತಮ, ಭಾಗ್ಯ ವೃದ್ಧಿ,ಸಾಲ ಮರುಪಾವತಿ.

ಕನ್ಯಾ ರಾಶಿ : ಅವಸರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಡಿ, ವ್ಯಾಪಾರದಲ್ಲಿ ನಷ್ಟ, ಮಕ್ಕಳಿಂದ ನೆಮ್ಮದಿ, ಮನಃಶಾಂತಿ.

ತುಲಾ ರಾಶಿ: ಅನ್ಯರಲ್ಲಿ ದ್ವೇಷ,ಹಣದ ತೊಂದರೆ, ವಾಹನದಿಂದ ಕಂಟಕ, ಅಪವಾದ ನಿಂದನೆ ಎಚ್ಚರ,

ವೃಶ್ಚಿಕ ರಾಶಿ : ಯತ್ನ ಕಾರ್ಯಗಳಲ್ಲಿ ಜಯ, ಮಾನಸಿಕ ಒತ್ತಡ, ಶ್ರಮಕ್ಕೆ ತಕ್ಕ ಫಲ, ಉತ್ತಮ ಪ್ರಗತಿ, ಆಲಸ್ಯ ಮನೋಭಾವ.

ಧನಸು ರಾಶಿ: ನಾನಾ ರೀತಿಯ ಯೋಚನೆ, ಕುಟುಂಬದಲ್ಲಿ ಪ್ರೀತಿ, ಧನಲಾಭ, ಭಯ ಭೀತಿ ನಿವಾರಣೆ,ಹಿತ ಶತ್ರು ಭಾದೆ.

ಮಕರ ರಾಶಿ: ಮಿತ್ರರ ಭೇಟಿ,ಕುಟುಂಬ ಸೌಖ್ಯ, ಸುಖ ಭೋಜನ,ಅಧಿಕ ಖರ್ಚು, ಗುರುಹಿರಿಯರ ಆಶೀರ್ವಾದ.

ಕುಂಭ ರಾಶಿ: ಶ್ರಮಪಟ್ಟರು ಕಾರ್ಯ ಫಲಿಸುವುದಿಲ್ಲ, ನಾನಾ ರೀತಿಯ ಆದಾಯ, ನಿಮ್ಮ ಮನೋಭಾವನೆ ಈಡೇರುವುದು.

ಮೀನ ರಾಶಿ: ಸ್ನೇಹಿತರ ದುಃಖಕ್ಕೆ ಹಿತವಚನ ಹೇಳುವಿರಿ, ವಿರೋಧಿಗಳಿಂದ ಕುತಂತ್ರ ಅಡೆತಡೆ, ಸ್ತ್ರೀಯರಿಗೆ ಜವಾಬ್ದಾರಿ, ದಾಂಪತ್ಯದಲ್ಲಿ ಪ್ರೀತಿ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

34 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

1 hour ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

1 hour ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

1 hour ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

2 hours ago