Featured

ಇಂದಿರಾ ಕ್ಯಾಂಟೀನ್‌ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?’ : ಸಿ.ಟಿ ರವಿ -Vishwanews24

ಇಂದಿರಾ ಕ್ಯಾಂಟೀನ್‌ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?’ : ಸಿ.ಟಿ ರವಿ -Vishwanews24

ಇಂದಿರಾ ಕ್ಯಾಂಟೀನ್ ಬದಲಾಯಿಸುವುದು ಬಿಜೆಪಿಯ ಪ್ರಣಾಳಿಕೆ..

ಮಂಡ್ಯ : “ಇಂದಿರಾ ಕ್ಯಾಂಟೀನ್‌ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂದು ಬದಲಾಯಿಸಿದರೆ ಗಂಟಲಲ್ಲಿ ಅನ್ನ ಇಳಿಯುವುದಿಲ್ಲವೇ?. ಇಂದಿರಾ ಕ್ಯಾಂಟೀನ್ ಬದಲಾಯಿಸುವುದು ಬಿಜೆಪಿಯ ಪ್ರಣಾಳಿಕೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದಿರಾ ಗಾಂಧಿ ಅವರ ಭಾವಚಿತ್ರ ಇರುವುದರಿಂದ ಅದನ್ನು ಬದಲಾಯಿಸಿ ಅನ್ನಪೂರ್ಣೇಶ್ವರಿ ಎಂದು ನಾಮಕರಣ ಮಾಡುವ ಕುರಿತು ಮಾತನಾಡಿದ್ದೇನೆ. ಹೆಸರು ಬದಲಾವಣೆ ಆದರೂ ಕೂಡಾ ಬಡವರಿಗೆ ಅನ್ನ ನೀಡುವ ಉದ್ದೇಶ ಮಾತ್ರ ಮುಂದುವರಿಯುತ್ತದೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

“ಜವಹರ್‌ಲಾಲ್‌‌ ನೆಹರೂ, ಇಂದಿರಾ ಗಾಂಧಿ ಅವರು ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡಿದ್ದಾರೆ. ಡಾ.ಬಿ.ಆರ್‌ ಅಂಬೇಡ್ಕರ್‌ ಅವರಿಗೆ ಭಾರತ ರತ್ನ ನೀಡಲು 1989- 90ರ ತನಕ ಕಾಯಬೇಕಾಯಿತು. ನನ್ನ ಬೆಂಬಲದೊಂದಿಗೆ ರಚನೆಯಾಗಿದ್ದ ವಿ.ಪಿ ಸಿಂಗ್‌‌ ಸರ್ಕಾರದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪ್ರಸ್ತಾವದ ಮೇರೆಗೆ ಅಂಬೇಡ್ಕರ್‌ ಅವರಿಗೆ ಭಾರತರತ್ನ ನೀಡಲಾಯಿತು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

2 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

2 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

2 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

5 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

5 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

5 hours ago