ಬೆಳಗಾವಿ: ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, “ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ ನಲವತ್ತು ಪರ್ಸಂಟ್ ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು” ಎಂದು ಟೀಕಿಸಿದ್ದಾರೆ.
ಇನ್ನೂ ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.
ಮೇ ತಿಂಗಳಲ್ಲಿ ಎಲ್ಲರ ಅಕೌಂಟ್ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷ ಕಾರ್ಯಭಾರ ಮಾಡುತ್ತದೆ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಗೃಹಲಕ್ಷ್ಮಿ ಮುಂದುವರೆಯುತ್ತದೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ ಎಂದು ಹೇಳಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…