ಲಕ್ನೋ: ಅಯೋಧ್ಯೆಯ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಆದಿತ್ಯನಾಥ್ ಇವತ್ತು ಶಂಕುಸ್ಥಾಪನೆ ಮಾಡಲಿದ್ದಾರೆ.
ಈ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಟ್ರಸ್ಟ್ ಧರ್ಮದರ್ಶಿಗಳಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀ ಕೂಡ ಭಾಗಿಯಾಗಲಿದ್ದಾರೆ.
ಮಂದಿರ ನಿರ್ಮಾಣದ ಹೊಣೆ ಹೊತ್ತ ರಾಮಜನ್ಮ ಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿಯನ್ನು ರಾಜಸ್ಥಾನದ ಮಖ್ರಾನ ಬೆಟ್ಟದಿಂದ ತರಿಸಲಾದ ಬಿಳಿ ಅಮೃತಶಿಲೆಯಿಂದ ನಿರ್ಮಿಸುತ್ತಿದೆ. ಸುಮಾರು 13,300 ಕ್ಯೂಬಿಕ್ ಅಡಿ ಅಮೃತ ಶಿಲೆ ಬಳಸುವುದಾಗಿ ಟ್ರಸ್ಟ್ ಹೇಳಿದೆ.
ಪ್ರಗತಿ ವರದಿಯನ್ನು ಹಂಚಿಕೊಂಡ ಎಸ್ಆರ್ಜೆಬಿಟಿಕೆ ಅಡಿಪಾಯ ಹಾಕಲಾಗಿದ್ದು, ಈ ವರ್ಷದ ಜನವರಿ 24 ರಂದು ಪ್ರಾರಂಭವಾದ ಸ್ತಂಭ ಅಥವಾ ಪೀಠ ಎತ್ತುವ ಕೆಲಸ ನಡೆಯುತ್ತಿದೆ. ಡಿಸೆಂಬರ್ 2023 ರ ವೇಳೆಗೆ, ರಾಮನ ವಿಗ್ರಹವನ್ನು ಹೊಂದಿರುವ ದೇವಾಲಯದ ಗರ್ಭಗುಡಿ ಪೂಜೆಗೆ ಸಿದ್ಧವಾಗಲಿದೆ. ಎಂದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…