Featured

ಇಂದು ಈ ವರ್ಷದ ಅತೀ ದೊಡ್ಡ ಸೂಪರ್​​ ಮೂನ್​ ಗೋಚರ..Vishwanews24

ಚಂದಿರ ಭೂಮಿಗೆ ತೀರಾ ಹತ್ತಿರವಾಗಿ ಸುತ್ತು ಹಾಕುವ ಪ್ರಕ್ರಿಯೆಯನ್ನು ವಿಜ್ಞಾನಿಗಳು ಸೂಪರ್ ಮೂನ್​ ಎಂದು ಕರೆಲಾಗುತ್ತದೆ.  ಕಳೆದ ತಿಂಗಳ ಸೂಪರ್​ ಮೂನ್​​ಗಿಂತ ಸುಮಾರು 362 ಮೈಲಿಗಳಷ್ಟು ಹತ್ತಿರದಿಂದ ಚಂದಿರ ಭೂಮಿಯನ್ನ ಸುತ್ತು ಹಾಕಲಿದ್ದಾನೆ.  ಇಂದಷ್ಟೇ ಅಲ್ಲ ಮುಂದಿನ ಮಾರ್ಚ್​ನಲ್ಲೂ ಚಂದಿರ ಭೂಮಿಗೆ ಸಮೀಪದಲ್ಲಿ ತಿರುಗಲಿದ್ದಾನೆ.
ಇಂದಿನ ಈ ಚಂದಿರನನ್ನ ನಾಸಾ  ಸ್ನೋ ಮೂನ್​ ಹಾಗೂ ಹಂಗರ್​ ಮೂನ್​ ಎಂದು ಕರೆದಿದೆ.    ವಿಶೇಷವಾಗಿ ಈ ಅವಧಿಯಲ್ಲಿ ಚಳಿಗಾಲದ ಮಂಜು ಸುರಿಯುವ ಹಿನ್ನೆಲೆಯಲ್ಲಿ ಈ ಹುಣ್ಣಿಮೆಗೆ ಸ್ನೋ ಮೂನ್​ ಎಂದು ಹೆಸರಿಸಿದೆ. ಇವತ್ತಿನ ಈ ಕೌತುಕ ಹೆಚ್ಚು ಕಡಿಮೆ ಅಮೆರಿಕದಲ್ಲೇ ಜಾಸ್ತಿ ಕಾಣಿಸಿಕೊಳ್ಳಲಿದೆ.

ಏನಿದು ಸೂಪರ್ ಮೂನ್ ??

ಚಂದ್ರನು ತುಂಬಾ ಬೃಹತ್ ಆಕಾರದಲ್ಲಿ ಕಾಣಿಸಿಕೊಂಡಾಗ ಅದನ್ನು ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಯಾಕೆಂದರೆ ಚಂದ್ರನು ಈ ಸಮಯದಲ್ಲಿ ತನ್ನ ಕಕ್ಷೆಯಲ್ಲಿ ಭೂಮಿಗೆ ತುಂಬಾ ಹತ್ತಿರವಾಗಿ ಇರುವನು. ಪ್ರತೀ ತಿಂಗಳಲ್ಲಿ ಒಂದು ಸಲ ಸೂಪರ್ ಮೂನ್ ಕಾಣಿಸಿಕೊಳ್ಳುವುದು. ಈ ಸಮಯದಲ್ಲಿ ಚಂದ್ರನು ಬೃಹತ್ ಆಕಾರ ಮತ್ತು ಪ್ರಕಾಶಮಾನವಾಗಿ ಕಾಣಿಸುವನು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago