Featured

ಇಂದು ಈ ವರ್ಷದ ಅತೀ ದೊಡ್ಡ ಸೂಪರ್​​ ಮೂನ್​ ಗೋಚರ..Vishwanews24

ಚಂದಿರ ಭೂಮಿಗೆ ತೀರಾ ಹತ್ತಿರವಾಗಿ ಸುತ್ತು ಹಾಕುವ ಪ್ರಕ್ರಿಯೆಯನ್ನು ವಿಜ್ಞಾನಿಗಳು ಸೂಪರ್ ಮೂನ್​ ಎಂದು ಕರೆಲಾಗುತ್ತದೆ.  ಕಳೆದ ತಿಂಗಳ ಸೂಪರ್​ ಮೂನ್​​ಗಿಂತ ಸುಮಾರು 362 ಮೈಲಿಗಳಷ್ಟು ಹತ್ತಿರದಿಂದ ಚಂದಿರ ಭೂಮಿಯನ್ನ ಸುತ್ತು ಹಾಕಲಿದ್ದಾನೆ.  ಇಂದಷ್ಟೇ ಅಲ್ಲ ಮುಂದಿನ ಮಾರ್ಚ್​ನಲ್ಲೂ ಚಂದಿರ ಭೂಮಿಗೆ ಸಮೀಪದಲ್ಲಿ ತಿರುಗಲಿದ್ದಾನೆ.
ಇಂದಿನ ಈ ಚಂದಿರನನ್ನ ನಾಸಾ  ಸ್ನೋ ಮೂನ್​ ಹಾಗೂ ಹಂಗರ್​ ಮೂನ್​ ಎಂದು ಕರೆದಿದೆ.    ವಿಶೇಷವಾಗಿ ಈ ಅವಧಿಯಲ್ಲಿ ಚಳಿಗಾಲದ ಮಂಜು ಸುರಿಯುವ ಹಿನ್ನೆಲೆಯಲ್ಲಿ ಈ ಹುಣ್ಣಿಮೆಗೆ ಸ್ನೋ ಮೂನ್​ ಎಂದು ಹೆಸರಿಸಿದೆ. ಇವತ್ತಿನ ಈ ಕೌತುಕ ಹೆಚ್ಚು ಕಡಿಮೆ ಅಮೆರಿಕದಲ್ಲೇ ಜಾಸ್ತಿ ಕಾಣಿಸಿಕೊಳ್ಳಲಿದೆ.

ಏನಿದು ಸೂಪರ್ ಮೂನ್ ??

ಚಂದ್ರನು ತುಂಬಾ ಬೃಹತ್ ಆಕಾರದಲ್ಲಿ ಕಾಣಿಸಿಕೊಂಡಾಗ ಅದನ್ನು ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಯಾಕೆಂದರೆ ಚಂದ್ರನು ಈ ಸಮಯದಲ್ಲಿ ತನ್ನ ಕಕ್ಷೆಯಲ್ಲಿ ಭೂಮಿಗೆ ತುಂಬಾ ಹತ್ತಿರವಾಗಿ ಇರುವನು. ಪ್ರತೀ ತಿಂಗಳಲ್ಲಿ ಒಂದು ಸಲ ಸೂಪರ್ ಮೂನ್ ಕಾಣಿಸಿಕೊಳ್ಳುವುದು. ಈ ಸಮಯದಲ್ಲಿ ಚಂದ್ರನು ಬೃಹತ್ ಆಕಾರ ಮತ್ತು ಪ್ರಕಾಶಮಾನವಾಗಿ ಕಾಣಿಸುವನು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago