Featured

ಇಂದು ಈ ವರ್ಷದ ಅತೀ ದೊಡ್ಡ ಸೂಪರ್​​ ಮೂನ್​ ಗೋಚರ..Vishwanews24

ಚಂದಿರ ಭೂಮಿಗೆ ತೀರಾ ಹತ್ತಿರವಾಗಿ ಸುತ್ತು ಹಾಕುವ ಪ್ರಕ್ರಿಯೆಯನ್ನು ವಿಜ್ಞಾನಿಗಳು ಸೂಪರ್ ಮೂನ್​ ಎಂದು ಕರೆಲಾಗುತ್ತದೆ.  ಕಳೆದ ತಿಂಗಳ ಸೂಪರ್​ ಮೂನ್​​ಗಿಂತ ಸುಮಾರು 362 ಮೈಲಿಗಳಷ್ಟು ಹತ್ತಿರದಿಂದ ಚಂದಿರ ಭೂಮಿಯನ್ನ ಸುತ್ತು ಹಾಕಲಿದ್ದಾನೆ.  ಇಂದಷ್ಟೇ ಅಲ್ಲ ಮುಂದಿನ ಮಾರ್ಚ್​ನಲ್ಲೂ ಚಂದಿರ ಭೂಮಿಗೆ ಸಮೀಪದಲ್ಲಿ ತಿರುಗಲಿದ್ದಾನೆ.
ಇಂದಿನ ಈ ಚಂದಿರನನ್ನ ನಾಸಾ  ಸ್ನೋ ಮೂನ್​ ಹಾಗೂ ಹಂಗರ್​ ಮೂನ್​ ಎಂದು ಕರೆದಿದೆ.    ವಿಶೇಷವಾಗಿ ಈ ಅವಧಿಯಲ್ಲಿ ಚಳಿಗಾಲದ ಮಂಜು ಸುರಿಯುವ ಹಿನ್ನೆಲೆಯಲ್ಲಿ ಈ ಹುಣ್ಣಿಮೆಗೆ ಸ್ನೋ ಮೂನ್​ ಎಂದು ಹೆಸರಿಸಿದೆ. ಇವತ್ತಿನ ಈ ಕೌತುಕ ಹೆಚ್ಚು ಕಡಿಮೆ ಅಮೆರಿಕದಲ್ಲೇ ಜಾಸ್ತಿ ಕಾಣಿಸಿಕೊಳ್ಳಲಿದೆ.

ಏನಿದು ಸೂಪರ್ ಮೂನ್ ??

ಚಂದ್ರನು ತುಂಬಾ ಬೃಹತ್ ಆಕಾರದಲ್ಲಿ ಕಾಣಿಸಿಕೊಂಡಾಗ ಅದನ್ನು ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಯಾಕೆಂದರೆ ಚಂದ್ರನು ಈ ಸಮಯದಲ್ಲಿ ತನ್ನ ಕಕ್ಷೆಯಲ್ಲಿ ಭೂಮಿಗೆ ತುಂಬಾ ಹತ್ತಿರವಾಗಿ ಇರುವನು. ಪ್ರತೀ ತಿಂಗಳಲ್ಲಿ ಒಂದು ಸಲ ಸೂಪರ್ ಮೂನ್ ಕಾಣಿಸಿಕೊಳ್ಳುವುದು. ಈ ಸಮಯದಲ್ಲಿ ಚಂದ್ರನು ಬೃಹತ್ ಆಕಾರ ಮತ್ತು ಪ್ರಕಾಶಮಾನವಾಗಿ ಕಾಣಿಸುವನು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago