Featured

ಇಂದು ಈ ವರ್ಷದ ಅತೀ ದೊಡ್ಡ ಸೂಪರ್​​ ಮೂನ್​ ಗೋಚರ..Vishwanews24

ಚಂದಿರ ಭೂಮಿಗೆ ತೀರಾ ಹತ್ತಿರವಾಗಿ ಸುತ್ತು ಹಾಕುವ ಪ್ರಕ್ರಿಯೆಯನ್ನು ವಿಜ್ಞಾನಿಗಳು ಸೂಪರ್ ಮೂನ್​ ಎಂದು ಕರೆಲಾಗುತ್ತದೆ.  ಕಳೆದ ತಿಂಗಳ ಸೂಪರ್​ ಮೂನ್​​ಗಿಂತ ಸುಮಾರು 362 ಮೈಲಿಗಳಷ್ಟು ಹತ್ತಿರದಿಂದ ಚಂದಿರ ಭೂಮಿಯನ್ನ ಸುತ್ತು ಹಾಕಲಿದ್ದಾನೆ.  ಇಂದಷ್ಟೇ ಅಲ್ಲ ಮುಂದಿನ ಮಾರ್ಚ್​ನಲ್ಲೂ ಚಂದಿರ ಭೂಮಿಗೆ ಸಮೀಪದಲ್ಲಿ ತಿರುಗಲಿದ್ದಾನೆ.
ಇಂದಿನ ಈ ಚಂದಿರನನ್ನ ನಾಸಾ  ಸ್ನೋ ಮೂನ್​ ಹಾಗೂ ಹಂಗರ್​ ಮೂನ್​ ಎಂದು ಕರೆದಿದೆ.    ವಿಶೇಷವಾಗಿ ಈ ಅವಧಿಯಲ್ಲಿ ಚಳಿಗಾಲದ ಮಂಜು ಸುರಿಯುವ ಹಿನ್ನೆಲೆಯಲ್ಲಿ ಈ ಹುಣ್ಣಿಮೆಗೆ ಸ್ನೋ ಮೂನ್​ ಎಂದು ಹೆಸರಿಸಿದೆ. ಇವತ್ತಿನ ಈ ಕೌತುಕ ಹೆಚ್ಚು ಕಡಿಮೆ ಅಮೆರಿಕದಲ್ಲೇ ಜಾಸ್ತಿ ಕಾಣಿಸಿಕೊಳ್ಳಲಿದೆ.

ಏನಿದು ಸೂಪರ್ ಮೂನ್ ??

ಚಂದ್ರನು ತುಂಬಾ ಬೃಹತ್ ಆಕಾರದಲ್ಲಿ ಕಾಣಿಸಿಕೊಂಡಾಗ ಅದನ್ನು ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಯಾಕೆಂದರೆ ಚಂದ್ರನು ಈ ಸಮಯದಲ್ಲಿ ತನ್ನ ಕಕ್ಷೆಯಲ್ಲಿ ಭೂಮಿಗೆ ತುಂಬಾ ಹತ್ತಿರವಾಗಿ ಇರುವನು. ಪ್ರತೀ ತಿಂಗಳಲ್ಲಿ ಒಂದು ಸಲ ಸೂಪರ್ ಮೂನ್ ಕಾಣಿಸಿಕೊಳ್ಳುವುದು. ಈ ಸಮಯದಲ್ಲಿ ಚಂದ್ರನು ಬೃಹತ್ ಆಕಾರ ಮತ್ತು ಪ್ರಕಾಶಮಾನವಾಗಿ ಕಾಣಿಸುವನು.

Vishwa News 24

Recent Posts

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

2 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

19 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

28 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

1 hour ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

1 hour ago