Featured

ಇಂದು ಈ ವರ್ಷದ ಅತೀ ದೊಡ್ಡ ಸೂಪರ್​​ ಮೂನ್​ ಗೋಚರ..Vishwanews24

ಚಂದಿರ ಭೂಮಿಗೆ ತೀರಾ ಹತ್ತಿರವಾಗಿ ಸುತ್ತು ಹಾಕುವ ಪ್ರಕ್ರಿಯೆಯನ್ನು ವಿಜ್ಞಾನಿಗಳು ಸೂಪರ್ ಮೂನ್​ ಎಂದು ಕರೆಲಾಗುತ್ತದೆ.  ಕಳೆದ ತಿಂಗಳ ಸೂಪರ್​ ಮೂನ್​​ಗಿಂತ ಸುಮಾರು 362 ಮೈಲಿಗಳಷ್ಟು ಹತ್ತಿರದಿಂದ ಚಂದಿರ ಭೂಮಿಯನ್ನ ಸುತ್ತು ಹಾಕಲಿದ್ದಾನೆ.  ಇಂದಷ್ಟೇ ಅಲ್ಲ ಮುಂದಿನ ಮಾರ್ಚ್​ನಲ್ಲೂ ಚಂದಿರ ಭೂಮಿಗೆ ಸಮೀಪದಲ್ಲಿ ತಿರುಗಲಿದ್ದಾನೆ.
ಇಂದಿನ ಈ ಚಂದಿರನನ್ನ ನಾಸಾ  ಸ್ನೋ ಮೂನ್​ ಹಾಗೂ ಹಂಗರ್​ ಮೂನ್​ ಎಂದು ಕರೆದಿದೆ.    ವಿಶೇಷವಾಗಿ ಈ ಅವಧಿಯಲ್ಲಿ ಚಳಿಗಾಲದ ಮಂಜು ಸುರಿಯುವ ಹಿನ್ನೆಲೆಯಲ್ಲಿ ಈ ಹುಣ್ಣಿಮೆಗೆ ಸ್ನೋ ಮೂನ್​ ಎಂದು ಹೆಸರಿಸಿದೆ. ಇವತ್ತಿನ ಈ ಕೌತುಕ ಹೆಚ್ಚು ಕಡಿಮೆ ಅಮೆರಿಕದಲ್ಲೇ ಜಾಸ್ತಿ ಕಾಣಿಸಿಕೊಳ್ಳಲಿದೆ.

ಏನಿದು ಸೂಪರ್ ಮೂನ್ ??

ಚಂದ್ರನು ತುಂಬಾ ಬೃಹತ್ ಆಕಾರದಲ್ಲಿ ಕಾಣಿಸಿಕೊಂಡಾಗ ಅದನ್ನು ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಯಾಕೆಂದರೆ ಚಂದ್ರನು ಈ ಸಮಯದಲ್ಲಿ ತನ್ನ ಕಕ್ಷೆಯಲ್ಲಿ ಭೂಮಿಗೆ ತುಂಬಾ ಹತ್ತಿರವಾಗಿ ಇರುವನು. ಪ್ರತೀ ತಿಂಗಳಲ್ಲಿ ಒಂದು ಸಲ ಸೂಪರ್ ಮೂನ್ ಕಾಣಿಸಿಕೊಳ್ಳುವುದು. ಈ ಸಮಯದಲ್ಲಿ ಚಂದ್ರನು ಬೃಹತ್ ಆಕಾರ ಮತ್ತು ಪ್ರಕಾಶಮಾನವಾಗಿ ಕಾಣಿಸುವನು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

45 minutes ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

3 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

3 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

3 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

3 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

3 hours ago