Featured

ಇಂದು ಈ ವರ್ಷದ ಅತೀ ದೊಡ್ಡ ಸೂಪರ್​​ ಮೂನ್​ ಗೋಚರ..Vishwanews24

ಚಂದಿರ ಭೂಮಿಗೆ ತೀರಾ ಹತ್ತಿರವಾಗಿ ಸುತ್ತು ಹಾಕುವ ಪ್ರಕ್ರಿಯೆಯನ್ನು ವಿಜ್ಞಾನಿಗಳು ಸೂಪರ್ ಮೂನ್​ ಎಂದು ಕರೆಲಾಗುತ್ತದೆ.  ಕಳೆದ ತಿಂಗಳ ಸೂಪರ್​ ಮೂನ್​​ಗಿಂತ ಸುಮಾರು 362 ಮೈಲಿಗಳಷ್ಟು ಹತ್ತಿರದಿಂದ ಚಂದಿರ ಭೂಮಿಯನ್ನ ಸುತ್ತು ಹಾಕಲಿದ್ದಾನೆ.  ಇಂದಷ್ಟೇ ಅಲ್ಲ ಮುಂದಿನ ಮಾರ್ಚ್​ನಲ್ಲೂ ಚಂದಿರ ಭೂಮಿಗೆ ಸಮೀಪದಲ್ಲಿ ತಿರುಗಲಿದ್ದಾನೆ.
ಇಂದಿನ ಈ ಚಂದಿರನನ್ನ ನಾಸಾ  ಸ್ನೋ ಮೂನ್​ ಹಾಗೂ ಹಂಗರ್​ ಮೂನ್​ ಎಂದು ಕರೆದಿದೆ.    ವಿಶೇಷವಾಗಿ ಈ ಅವಧಿಯಲ್ಲಿ ಚಳಿಗಾಲದ ಮಂಜು ಸುರಿಯುವ ಹಿನ್ನೆಲೆಯಲ್ಲಿ ಈ ಹುಣ್ಣಿಮೆಗೆ ಸ್ನೋ ಮೂನ್​ ಎಂದು ಹೆಸರಿಸಿದೆ. ಇವತ್ತಿನ ಈ ಕೌತುಕ ಹೆಚ್ಚು ಕಡಿಮೆ ಅಮೆರಿಕದಲ್ಲೇ ಜಾಸ್ತಿ ಕಾಣಿಸಿಕೊಳ್ಳಲಿದೆ.

ಏನಿದು ಸೂಪರ್ ಮೂನ್ ??

ಚಂದ್ರನು ತುಂಬಾ ಬೃಹತ್ ಆಕಾರದಲ್ಲಿ ಕಾಣಿಸಿಕೊಂಡಾಗ ಅದನ್ನು ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಯಾಕೆಂದರೆ ಚಂದ್ರನು ಈ ಸಮಯದಲ್ಲಿ ತನ್ನ ಕಕ್ಷೆಯಲ್ಲಿ ಭೂಮಿಗೆ ತುಂಬಾ ಹತ್ತಿರವಾಗಿ ಇರುವನು. ಪ್ರತೀ ತಿಂಗಳಲ್ಲಿ ಒಂದು ಸಲ ಸೂಪರ್ ಮೂನ್ ಕಾಣಿಸಿಕೊಳ್ಳುವುದು. ಈ ಸಮಯದಲ್ಲಿ ಚಂದ್ರನು ಬೃಹತ್ ಆಕಾರ ಮತ್ತು ಪ್ರಕಾಶಮಾನವಾಗಿ ಕಾಣಿಸುವನು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

23 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago