ಬೆಂಗಳೂರು : ಇಂದು ನಾನು ಸ್ಪೀಕರ್ ಕಚೇರಿಯಲ್ಲೇ ಇರುತ್ತೇನೆ. ಇಂದು ನನ್ನ ಭೇಟಿಗೆ ಯಾರೂ ಸಮಯ ಕೇಳಿಲ್ಲ. ಯಾರು ಬಂದು ಬೇಕಾದರೂ ರಾಜೀನಾಮೆ ಕೊಡಲಿ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನನ್ನ ಸ್ಥಾನದಲ್ಲಿ ನಾನು ಹೇಗೆ ವರ್ತಿಸಬೇಕು. ಜನರು ಏನು ನಿರೀಕ್ಷೆ ಮಾಡುತ್ತಾರೆ. ಸಂವಿಧಾನ ಏನು ನಿರೀಕ್ಷೆ ಮಾಡುತ್ತೆ ಇಷ್ಟಕ್ಕೆ ನಾನು ಸೀಮಿತವಾಗಿರುತ್ತೇನೆ. ಸದ್ಯಕ್ಕೆ ಯಾವ ಶಾಸಕರು ಸಮಯ ಕೇಳಿಲ್ಲ. ಜನರ ಭಾವನೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡುತ್ತೇನೆ ಎಂದರು.
ಜನರಿಗೆ ವೋಟು ಹಾಕುವ ಹಕ್ಕು ಕೊಟ್ಟಿದ್ದೇವೆ. ಆದ್ದರಿಂದ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ ಎಂದರೆ ಸಾಕಪ್ಪ ನಿಮ್ಮ ಕೆಲಸ ಎಂದು ಹೇಳುತ್ತಾರೆ. ಶಾಸಕರ ರಾಜೀನಾಮೆಯಿಂದ ನನಗೆ ಬೇಸರವಾಗುವುದಿಲ್ಲ. ಕೊಳಚೆ ಪ್ರದೇಶದಲ್ಲಿ ವಾಸ ಮಾಡುವವರಿಗೆ ಇಲ್ಲಿ ದುರ್ವಾಸನೆ ಇದೆ ಎಂದರೆ ಹೇಗಾಗುತ್ತದೆ. ನಾನಿರುವುದೇ ಸ್ಲಂನಲ್ಲಿ ಹೀಗಾಗಿ ಸ್ಲಂನಲ್ಲಿ ಇದ್ದುಕೊಂಡು ಸುಗಂಧ ಪರಿಮಳ ಬರಬೇಕು ಎಂದರೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…