ಬೆಂಗಳೂರು : ಇಂದು ನಾನು ಸ್ಪೀಕರ್ ಕಚೇರಿಯಲ್ಲೇ ಇರುತ್ತೇನೆ. ಇಂದು ನನ್ನ ಭೇಟಿಗೆ ಯಾರೂ ಸಮಯ ಕೇಳಿಲ್ಲ. ಯಾರು ಬಂದು ಬೇಕಾದರೂ ರಾಜೀನಾಮೆ ಕೊಡಲಿ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನನ್ನ ಸ್ಥಾನದಲ್ಲಿ ನಾನು ಹೇಗೆ ವರ್ತಿಸಬೇಕು. ಜನರು ಏನು ನಿರೀಕ್ಷೆ ಮಾಡುತ್ತಾರೆ. ಸಂವಿಧಾನ ಏನು ನಿರೀಕ್ಷೆ ಮಾಡುತ್ತೆ ಇಷ್ಟಕ್ಕೆ ನಾನು ಸೀಮಿತವಾಗಿರುತ್ತೇನೆ. ಸದ್ಯಕ್ಕೆ ಯಾವ ಶಾಸಕರು ಸಮಯ ಕೇಳಿಲ್ಲ. ಜನರ ಭಾವನೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡುತ್ತೇನೆ ಎಂದರು.
ಜನರಿಗೆ ವೋಟು ಹಾಕುವ ಹಕ್ಕು ಕೊಟ್ಟಿದ್ದೇವೆ. ಆದ್ದರಿಂದ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ ಎಂದರೆ ಸಾಕಪ್ಪ ನಿಮ್ಮ ಕೆಲಸ ಎಂದು ಹೇಳುತ್ತಾರೆ. ಶಾಸಕರ ರಾಜೀನಾಮೆಯಿಂದ ನನಗೆ ಬೇಸರವಾಗುವುದಿಲ್ಲ. ಕೊಳಚೆ ಪ್ರದೇಶದಲ್ಲಿ ವಾಸ ಮಾಡುವವರಿಗೆ ಇಲ್ಲಿ ದುರ್ವಾಸನೆ ಇದೆ ಎಂದರೆ ಹೇಗಾಗುತ್ತದೆ. ನಾನಿರುವುದೇ ಸ್ಲಂನಲ್ಲಿ ಹೀಗಾಗಿ ಸ್ಲಂನಲ್ಲಿ ಇದ್ದುಕೊಂಡು ಸುಗಂಧ ಪರಿಮಳ ಬರಬೇಕು ಎಂದರೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…