Featured

ಇಂದು ಪವರ್ ಸ್ಟಾರ್ 47ನೇ ಜನ್ಮದಿನ ; ಅಪ್ಪು ಸಮಾಧಿ ಬಳಿ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿದ ಕುಟುಂಬಸ್ಥರು -Vishwanews24

ಇಂದು ಪವರ್ ಸ್ಟಾರ್ 47ನೇ ಜನ್ಮದಿನ ; ಅಪ್ಪು ಸಮಾಧಿ ಬಳಿ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿದ ಕುಟುಂಬಸ್ಥರು -Vishwanews24

ಆಕಾಶ’ ನೋಡಿ ಅಪ್ಪುಗೆ ರಾಘಣ್ಣ ವಿಶ್..

ಬೆಂಗಳೂರು: ಇಂದು ಪವರ್ ಸ್ಟಾರ್, ಎಲ್ಲರ ಮೆಚ್ಚಿನ ಅಪ್ಪು. ನಗುವಿನ ಶ್ರೀಮಂತ ಡಾ. ಪುನೀತ್ ರಾಜ್‍ಕುಮಾರ್ 47ನೇ ಜನ್ಮದಿನ. ಇದೇ ಮೊದಲ ಬಾರಿಗೆ ಪುನೀತ್ ಇಲ್ಲದೇ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಇಂದೇ ಪುನೀತ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ತೆರೆಗಪ್ಪಳಿಸಿದೆ.

ಅಭಿಮಾನಿ ದೇವರುಗಳ ಜೈಕಾರ ಮುಗಿಲು ಮುಟ್ಟಿದ್ದು, ಸಂಭ್ರಮ ಮನೆ ಮಾಡಿದೆ. ಕುಟುಂಬಸ್ಥರು ಅಪ್ಪು ಸಮಾಧಿ ಬಳಿ ಕೇಕ್ ಕತ್ತರಿಸಿದ್ದಾರೆ. `ಆಕಾಶ’ ನೋಡಿ ಅಪ್ಪುಗೆ ರಾಘಣ್ಣ ವಿಶ್ ಮಾಡಿದ್ದಾರೆ. ಅಲ್ಲದೆ ಇವತ್ತು ನಿಮ್ಮಲ್ಲಿ ಕೋಟ್ಯಂತರ ಅಪ್ಪು ಕಾಣ್ತಿದ್ದಾನೆ. ಅಪ್ಪು ಆಸೆಯಂತೆ ಬರ್ತ್ ಡೇ ದಿನವೇ ಚಿತ್ರ ರಿಲೀಸ್ ಆಗುತ್ತಿದೆ ಎಂದು ಕಂಠೀರವ ಸ್ಟುಡಿಯೋ ಬಳಿ ಹೇಳಿದರು.

ನಿನ್ನೆ ರಾತ್ರಿ ಪುನೀತ್ ಸಮಾಧಿ ಸ್ಥಳಕ್ಕೆ ಆಗಿಮಿಸಿದ್ದ ಪುನೀತ್ ರಾಜ್‍ಕುಮಾರ್ ಕುಟುಂಬದವರು ಪುನೀತ್ ಸಮಾಧಿಯ ದರ್ಶನ ಪಡೆದು ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಅಪ್ಪುಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ್ದಾರೆ.

 

Vishwa News 24

Recent Posts

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

6 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 minutes ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

21 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

34 minutes ago

ಸುಳ್ಯ : ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ – vishwanews24

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…

45 minutes ago

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

24 hours ago