ಮಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಬರುತ್ತಿರುವ ಸಂಧರ್ಭದಲ್ಲಿ ತುಳುವಿಗೆ ಹೆಚ್ಚುವರಿ ರಾಜ್ಯಭಾಷೆ ಹಾಗೂ ಸಂವಿಧಾನದ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಬೇರೆ ಬೇರೆ ತುಳು ಸಂಘಟನೆಗಳು 50 ಸಾವಿರಕ್ಕೂ ಹೆಚ್ಚು ಮಂದಿ ಟ್ವೀಟ್ ಮಾಡಿದ್ದಾರೆ.
ತುಳುನಾಡ್ ಒಕ್ಕೂಟ, ತುಳುವೆರ್ ಕುಡ್ಲ, ಯುವ ತುಳುನಾಡ್, ತುಳುಪೀಡಿಯ, ತುಳುನಾಡು ನಿರ್ಮಾಣ ಸೇನೆ, ತುಳುವಾಸ್ ಕೌನ್ಸಿಲ್ ಅಭಿಯಾನದ ನೇತೃತ್ವದಲ್ಲಿ ಆಗಸ್ಟ್ 30, 31 ಮತ್ತು ಸೆಪ್ಟಂಬರ್ 1ರಂದು ಟ್ವೀಟ್ ತುಳುನಾಡ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 50 ಸಾವಿರಕ್ಕೂ ಅಧಿಕ ಮಂದಿ ಟ್ವೀಟ್ ಮಾಡಿದ್ದಾರೆ. ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ :ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ – Vishwanews24
ಇನ್ನು ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳ್ಳಬೇಕು ಎಂದು ತುಳುನಾಡಿನ ಅನೇಕ ಸಂಘಟನೆಗಳು ಪ್ರಯತ್ನಿಸುತ್ತಿದ್ದು, ಮೋದಿ ಮಂಗಳೂರಿಗೆ ಬರುವ ಈ ಸಮಯದಲ್ಲಿ ಈ ಟ್ವೀಟ್ ಅಭಿಯಾನ ಮಾಡಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…