Featured

ಇಂದು ಫ್ರಾನ್ಸ್​ನಿಂದ ಮತ್ತೆ ಭಾರತಕ್ಕೆ ಮೂರು ರಫೇಲ್ ವಿಮಾನಗಳು ಆಗಮನ -Vishwanews24

ಇಂದು ಫ್ರಾನ್ಸ್​ನಿಂದ ಮತ್ತೆ ಭಾರತಕ್ಕೆ ಮೂರು ರಫೇಲ್ ವಿಮಾನಗಳು ಆಗಮನ -Vishwanews24

ನವದೆಹಲಿ : ಫ್ರಾನ್ಸ್ ನ ರಕ್ಷಣಾ ಉತ್ಪಾದಕ ಡಸಾಲ್ಟ್ ಏವಿಯೇಷನ್ ನಿಂದ ತಯಾರಾಗಿರುವ ಇನ್ನೂ ಮೂರು ರಫೇಲ್ ಯುದ್ಧ ವಿಮಾನಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಇಂದು ಭಾರತಕ್ಕೆ ಬರಲಿವೆ.

ಮುಂಬರುವ ಮೂರು ರಫೇಲ್ ಯುದ್ಧ ವಿಮಾನಗಳು ಅಂಬಾಲಾದಲ್ಲಿರುವ ಐಎಎಫ್ ನ ಗೋಲ್ಡನ್ ಆರೋಸ್ ಸ್ಕ್ವಾಡ್ರನ್ ಗೆ ಸೇರ್ಪಡೆಯಲಿದ್ದು,ಈ ಮೂಲಕ ರಫೇಲ್ ಯುದ್ಧ ವಿಮಾನಗಳ ಸಂಖ್ಯೆ 14 ಹೆಚ್ಚಾಗಲಿವೆ. ಭಾರತದ ಫ್ರಾನ್ಸ್ ರಾಯಭಾರಿ ಇಮ್ಯಾನುಯೆಲ್ ಲೆನೆನ್ ಅವರು, ಏಪ್ರಿಲ್ ಅಂತ್ಯದ ವೇಳೆಗೆ ಐದು ಹೆಚ್ಚುವರಿ ರಫೇಲ್ ಯುದ್ಧ ವಿಮಾನಗಳನ್ನು ಭಾರತಕ್ಕೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ : ಬಸವರಾಜ ಬೊಮ್ಮಾಯಿ -Vishwanews24

ಈಗಾಗಲೇ 11 ರಫೇಲ್ ಗಳನ್ನು ಭಾರತಕ್ಕೆ ರವಾನಿಸಲಾಗಿದ್ದು, ಈಗ ಮೂರು ವಿಮಾನಗಳನ್ನು ಭಾರತಕ್ಕೆ ರವಾನಿಸಲಾಗಿದ್ದು, ಏಪ್ರಿಲ್ ಅಂತ್ಯದೊಳಗೆ 5 ಹೆಚ್ಚುವರಿ ವಿಮಾನಗಳನ್ನು ಭಾರತಕ್ಕೆ ರವಾನಿಸಲಾಗುವುದು ಎಂದು ಫ್ರಾನ್ಸ್ ರಾಯಭಾರಿ ತಿಳಿಸಿದ್ದಾರೆ.

ಫ್ರಾನ್ಸ್ ರಾಯಭಾರಿ, ‘2022ರಲ್ಲಿ ಒಟ್ಟು 36 ವಿಮಾನಗಳನ್ನು ಒಪ್ಪಂದದ ಪ್ರಕಾರ ತಲುಪಿಸಲಾಗುವುದು’ ಎಂದು ಹೇಳಿದರು. ಕಳೆದ ವರ್ಷ ಜುಲೈ-ಆಗಸ್ಟ್ ಅವಧಿಯಲ್ಲಿ ಈ ವಿಮಾನವು ವಾಯುಪಡೆ ಗೆ ಸೇರ್ಪಡೆಯಾಗಿತ್ತು ಮತ್ತು ಅತ್ಯಂತ ಕಡಿಮೆ ಸಮಯದಲ್ಲಿ ವಾಯುಪಡೆಯಿಂದ ಕ್ಷಿಪ್ರವಾಗಿ ಕಾರ್ಯಾಚರಣೆ ಗೊಳಿಸಿತ್ತು.

2016ರ ಸೆಪ್ಟೆಂಬರ್ ನಲ್ಲಿ ಫ್ರಾನ್ಸ್ ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತಕ್ಕೆ ಭಾರತ ಆದೇಶಿಸಿತ್ತು. ಈ ಪೈಕಿ ಶೇ.50ಕ್ಕೂ ಹೆಚ್ಚು ವಿಮಾನಗಳು 2021ರ ಏಪ್ರಿಲ್ ಅಂತ್ಯದ ವೇಳೆಗೆ ಭಾರತಕ್ಕೆ ಬಂದಿಳಿಯಲಿವೆ.

ಇದನ್ನೂ ಓದಿ :ದೇಶಕ್ಕೆ ಬಿಜೆಪಿ ಆಡಳಿತದಿಂದ ಆಗಿರುವ ನೋವಿಗೆ ಹೋಲಿಸಿದರೆ ನನ್ನ ನೋವು ಏನೂ ಅಲ್ಲ : ಮಮತಾ ಬ್ಯಾನರ್ಜಿ -Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago