ಉಡುಪಿ : ಕರಾವಳಿಯಾದ್ಯಂತ ಇಂದು ತೆರೆಗೆ ಸಿದ್ದವಾಗಿರುವ “ಪಿಲಿ” ತುಳು ಚಿತ್ರ ಥಿಯೇಟರ್ಗಳಲ್ಲಿ ಪ್ರದರ್ಶನ ಕಾಣದಂತೆ ನ್ಯಾಯಾಲಯದಿಂದ ತಡೆ ನೀಡಲಾಗಿದೆ.
ಈ ಚಿತ್ರಕ್ಕೆ 40 ಲಕ್ಷ ಬಂಡವಾಳ ಹೂಡಿದ ನಿರ್ಮಾಪಕ ಮಂಜೀತ್ ನಾಗರಾಜ್ ಅವರನ್ನು ಕಡೆಗಣಿಸಿ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ಆದ್ದರಿಂದ ಈ ಚಿತ್ರ ಪ್ರದರ್ಶನ ಕಾಣದಂತೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನಿರ್ಮಾಪಕ ಮಂದೀಪ್ ಅವರ ಮನವಿ ಪುರಸ್ಕರಿಸಿದ ನ್ಯಾಯಾಲಯವು ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಭರತ್ ಭಂಡಾರಿ ಅವರು ಚಿತ್ರದ ನಿರ್ಮಾಣಕ್ಕಾಗಿ ನನ್ನಿಂದ 40 ಲಕ್ಷ ಬಂಡವಾಳ ಪಡೆದು ಮೊದಲ ಹಂತದ ಚಿತ್ರೀಕರಣ ಮುಗಿದ ಬಳಿಕ ಹಣ ಪಡೆದು ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಆದರೀಗ ಬೇರೆ ಯಾವುದೋ ನಿರ್ಮಾಪಕರ ಹೆಸರು ಹಾಕಿಕೊಂಡು ಚಿತ್ರ ಬಿಡುಗಡೆ ಮಾಡುತ್ತಿದ್ದಾರೆ. ಈ ಮೂಲಕ ನನಗೂ ಹಾಗೂ ಹಣ ನೀಡಿದ ಇತರ ಸಹನಿರ್ಮಾಪಕರಿಗೂ ವಂಚಿಸಿದ್ದಾರೆ” ಎಂದು ನಿರ್ಮಾಪಕ ಮಂಜೀತ್ ನಾಗರಾಜ್ ಅವರು ಆರೋಪಿಸಿದ್ದಾರೆ.
‘ಪಿಲಿ’ ಚಿತ್ರ ಪ್ರದರ್ಶನ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ಅವರು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…