ಮಂಗಳೂರು : ಪ್ರಧಾನಿ ನರೇಂದ್ರ ಮೋದಿಯವರಿಂದ ಮಂಗಳೂರಿಗೆ ಆಗಮಿಸುತ್ತಿದ್ದು, ಈ ಸಂತಸದ ಸುದ್ದಿಯನ್ನು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಅವರು, ಸೆಪ್ಟೆಂಬರ್ 2 ರಂದು ಮಂಗಳೂರಿನ ಸೋದರಿಯರು ಮತ್ತು ಸೋದರರೊಂದಿಗೆ ಇರುವ ಸಂದರ್ಭವನ್ನು ಎದುರು ನೋಡುತ್ತಿರುವೆ. 3,800 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಯೋಜನೆಗಳ ಉದ್ಘಾಟನೆ ಅಥವಾ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಮುಖ್ಯವಾದ ಯೋಜನೆಗಳು ಯಾಂತ್ರೀಕರಣ ಮತ್ತು ಕೈಗಾರಿಕೀಕರಣಕ್ಕೆ ಸಂಬಂಧಿಸಿದ್ದಾಗಿವೆ ಎಂದಿದ್ದಾರೆ.
ಕರ್ನಾಟಕದ ಕರಾವಳಿ ಭಾಗಕ್ಕೆ ಕೇಂದ್ರ ಸರ್ಕಾರದಿಂದ ನಾನಾ ಹೊಸ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಕುಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಇಂದು ನೆರವೇರಿಸಲಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…