ಬೆಂಗಳೂರು : ಕಾಂಗ್ರೆಸ್ ಸರ್ಕರವು ಒಂದೊಂದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಇದೀಗ ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳು ಆರಂಭವಾಗಲಿದೆ.
200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆ ಅಡಿಯಲ್ಲಿ ಜುಲೈ 01ರ ರಾತ್ರಿ 12 ಗಂಟೆ ಬಳಸುವ 200 ಯುನಿಟ್ ಒಳಗಿನ ಸರಾಸರಿ ಕರೆಂಟ್ಗೆ ಬಿಲ್ ಕಟ್ಟುವಂತಿಲ್ಲ.
ಇನ್ನು12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ ನೀಡಲಾಗುತ್ತದೆ. 12 ತಿಂಗಳ ಸರಾಸರಿ ಬಳಕೆ 200 ಯುನಿಟ್ ಇದ್ದರೂ ಫ್ರಿ ವಿದ್ಯುತ್ ಸಿಗಲಿದೆ. 12 ತಿಂಗಳ ಸರಾಸರಿಗಿಂತ ಹೆಚ್ಚು ಬಳಸಿದ್ರೆ ಮಾತ್ರ ಬಿಲ್ ಬರಲಿದೆ. 12 ತಿಂಗಳ ಸರಾಸರಿಯ ಬಿಲ್ನಲ್ಲಿ 200 ಯುನಿಟ್ ಜೊತೆ 10 ಯುನಿಟ್ ಜಾಸ್ತಿಯಾದರೂ ಸಹ ಬಿಲ್ ಕಟ್ಟಬೇಕಿದೆ.
ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದು, ಈ ಪೈಕಿ ಒಟ್ಟು 11 ದಿನಗಳಲ್ಲಿ ಒಟ್ಟು 8099932 ರಷ್ಟು ಜನರು ಅರ್ಜಿ ಹಾಕಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…