ಇಂದು ಮಧ್ಯಾಹ್ನದಿಂದ ಬೆಳಿಗ್ಗೆ 6 ರವರೆಗೆ ಬೆಂಗಳೂರಲ್ಲಿ ನಿಷೇಧಾಜ್ಞೆ, : ಯಡಿಯೂರಪ್ಪ -Vishwanews24
ಇಂದು ಮಧ್ಯಾಹ್ನದಿಂದ ಬೆಳಿಗ್ಗೆ 6 ರವರೆಗೆ ಬೆಂಗಳೂರಲ್ಲಿ ನಿಷೇಧಾಜ್ಞೆ, : ಯಡಿಯೂರಪ್ಪ
ಎಲ್ಲರೂ ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ ಸಿ.ಎಂ ಮನವಿ
ಬೆಂಗಳೂರು: ಗುರುವಾರ ಮಧ್ಯಾಹ್ನ 12 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ಜಾರಿಗೊಳಿಸಲಾಗಿದೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಹೊಸ ಮಾದರಿಯ ಕೊರೋನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈ ರೀತಿಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆ ವೇಳೆ ಜನರು ಸಹಕರಿಸಬೇಕು. ಎಲ್ಲರೂ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.
