ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ನಾಯಕರ ಪಟ್ಟಿ ಕೊನೆಗೂ ಅಂತಿಮಗೊಂಡಿದ್ದು, ಇಂದು 29 ಮಂದಿಯ ಹೆಸರುವುಳ್ಳ ಪಟ್ಟಿ ಅಧಿಕೃತವಾಗಿದೆ. ವಲಸಿಗರ ಕೋಟಾದಲ್ಲಿ ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಮಾಧ್ಯಾಹ್ನ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ
ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬೀಳಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣಗೌಡ – ಕೆಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್ಸಿ, ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ.ಸಿ.ಪಾಟೀಲ್ – ನರಗುಂದ, ಬಿ.ಸಿ.ನಾಗೇಶ್ – ತಿಪಟೂರು, ಬಿ.ಶ್ರೀ ರಾಮುಲು- ಮೊಳಕಾಲ್ಮೂರು
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…