ಮಂಗಳೂರು : ಸಚಿವ ಈಶ್ವರಪ್ಪ ಅವರು ಸಿಎಂ ವಿರುದ್ಧವೇ ರಾಜ್ಯಪಾಲರು, ರಾಜ್ಯ ಬಿಜೆಪಿ ಉಸ್ತುವಾರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇಂತಹ ಸಚಿವರನ್ನು ಇಂದು ಸಂಜೆಯೊಳಗೆ ಸಚಿವ ಸ್ಥಾನದಿಂದ ಉಚ್ಛಾಟಿಸಿ, ಇಲ್ಲವೇ ನೀವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈವರೆಗೆ ಯಾವುದೇ ಒಬ್ಬರೇ ಒಬ್ಬ ಸಚಿವರು ಸಿಎಂ ಆಡಳಿತದ ಬಗ್ಗೆ ಚರ್ಚೆ ಮಾಡಿಲ್ಲ. ಆದ್ರೇ ಇದೀಗ ಸಚಿವ ಈಶ್ವರಪ್ಪನವರು ಮಾಡಿದ್ದಾರೆ. ಈ ಮೂಲಕ ದೇಶಕ್ಕೆ ಪಾಠ ಹೇಳುತ್ತಿದ್ದವರು ಆಡಳಿತ ಪಾಠವನ್ನು ದೇಶಕ್ಕೆ ಮಾಡಿದ್ದಾರೆ ಎಂದರು.
ಬಂಟ್ವಾಳ : ಕೊರೊನಾ ಭೀತಿ – ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಣೆ -Vishwanews24
ಸಚಿವ ಈಶ್ವರಪ್ಪ ಬರೆದಿರುವಂತ ಪತ್ರ ಕೇವಲ ಪತ್ರವಲ್ಲ. ರಾಜ್ಯ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರಾಜ್ಯಪಾಲರಿಗೆ ಪತ್ರ ಬರೆದು ಸಿಎಂ ಮೇಲೆ ವಿಶ್ವಾಸ ಇಲ್ಲ ಎಂದಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಚಿವರಿಗೆ ಸಿಎಂ ಮೇಲೆ ವಿಶ್ವಾಸ ಇಲ್ಲದಂತಾಗಿದೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…