ಬೆಂಗಳೂರು : ಬಿಜೆಪಿ ಎಂಎಲ್ಸಿ ಲಕ್ಷ್ಮಣ್ ಸವಧಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಲಕ್ಷ್ಮಣ್ ಸವಧಿ ಒಪ್ಪಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ನಮ್ಮ ಕುಟುಂಬದ ಸದಸ್ಯರಾಗಲು ನಿರ್ಧಾರಿಸಿದ್ದಾರೆ . ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಬಿಜೆಪಿ ಎಂಎಲ್ಸಿ ಲಕ್ಷ್ಮಣ್ ಸವಧಿ ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಲಕ್ಷ್ಮಣ್ ಸವಧಿ ಅವರನ್ನು ಹೈಕಾಮಾಂಡ್ ಎಲ್ಲಾ ನಾಯಕರು ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಲಕ್ಷ್ಮಣ್ ಸವಧಿ ಮಾತನಾಡಿಮ, ನನ್ನ ಷರತ್ತುಗಳಿಗೆ ಡಿಕೆಶಿ ಸಿದ್ದರಾಮಯ್ಯ ಒಪ್ಪಿದ್ದಾರೆ. ಸಂಜೆ 4 ಗಂಟೆಗೆ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಲಕ್ಷ್ಮಣ್ ಸವಧಿಯೂ ಪ್ರತಿಕ್ರಿಯೆ ನೀಡಿದ್ದಾರೆ.
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…