ನವದೆಹಲಿ : ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಭಾರೀ ಕಸರತ್ತು ನಡೆಸುತ್ತಿರುವ ಬಿಜೆಪಿ ದೆಹಲಿಯಲ್ಲಿ ಸಭೆ ಮೇಲೆ ಸಭೆ ನಡೆಸುತ್ತಿದೆ.
ಎಲ್ಲಾ ಆಯಾಮದಲ್ಲೂ ಪರಿಗಣನೆಗೆ ತೆಗೆದುಕೊಂಡು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು, ಇಂದು ಮತ್ತೊಂದು ಆಂತರಿಕ ಸಭೆ ನಡೆಯಲಿದೆ. ನಂತರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಇದಕ್ಕೂ ಮುಂಚೆ ಹೇಳಿಕೆ ನೀಡಿದ್ದ ಸಿಎಂ ಪ್ರತಿಯೊಬ್ಬರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡು ಎಲ್ಲವನ್ನೂ ಅಳೆದು ತೂಗಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದರು.ಅರುಣಾಚಲಪ್ರದೇಶದಿಂದ ಅಮಿತ್ ಶಾ ದೆಹಲಿಗೆ ಹಿಂದಿರುಗಿದ ಬಳಿಕವೇ ಬಿಜೆಪಿ ಪಟ್ಟಿ ಫೈನಲ್ ಆಗಲಿದೆ ಎನ್ನಲಾಗಿದೆ. ಸಂಜೆ 4 ಗಂಟೆಗೆ ಅರುಣಾಚಲಪ್ರದೇಶದಿಂದ ದೆಹಲಿಗೆ ಅಮಿತ್ ಶಾ ವಾಪಸ್ ಆಗಲಿದ್ದಾರೆ. ಅಮಿತ್ ಶಾ ಜೊತೆ ಸಭೆ ನಡೆಸಿದ ಬಳಿಕ ಪಟ್ಟಿ ಬಿಡುಗಡೆ ಫೈನಲ್ ಆಗಲಿದೆ. ಇಂದು ಅಥವಾ ನಾಳೆ ಬಿಜೆಪಿ ಅಭ್ತರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…