Featured

ಇಂದು ಸಂಜೆ ಬಿಜೆಪಿ ಫಸ್ಟ್ ಲಿಸ್ಟ್ : ಕಾಪು ಶಾಸಕ ಲಾಲಾಜಿ ಮೆಂಡನ್ ರನ್ ಔಟ್ :- ಹೊಸ ಅಭ್ಯರ್ಥಿ ಫಿಕ್ಸ್ vishwanews24

ಇಂದು ಸಂಜೆ ಬಿಜೆಪಿ ಫಸ್ಟ್ ಲಿಸ್ಟ್ :ಕಾಪು ಶಾಸಕ

ಲಾಲಾಜಿ ಮೆಂಡನ್ ರನ್ ಔಟ್

:- ಹೊಸ ಅಭ್ಯರ್ಥಿ

ಫಿಕ್ಸ್ vishwanews24

ಕಾಪು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಬೆಜೆಪಿ ಪಕ್ಷದ ಮೊದಲ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆಯಾಗಲಿದ್ದು ಆ ಪಟ್ಟಿಯಲ್ಲಿ ಕರಾವಳಿಯ ಹಲವು ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಗೆ ಮೊದಲ ಪಟ್ಟಿಯಲ್ಲಿಯೆ ಔಟ್ ಮಾಡಲಾಗಿದೆಂಬ ಎಕ್ಸೂ÷್ಲಸಿವ್ ಸುದ್ದಿ ಹೊರಬಿದ್ದಿದೆ.
ಈಗಾಗಲೇ ಮೊದಲ ಪಟ್ಟೆ ರೆಡಿಗೊಂಡು ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ. ಅವರ ಕೈ ಸೇರಿದೆ ಎಂಬ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago