ಚೆನ್ನೈ: ತಮಿಳುನಾಡಿನಲ್ಲಿ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದು, ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತಿದೆ.
ಸೇನಾ ವಿಮಾನದಲ್ಲಿ ರಾವತ್, ಪತ್ನಿ ಮೃತದೇಹ ದೆಹಲಿಗೆ ರವಾನೆಯಾಗಲಿದೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ದೆಹಲಿಯ ರಾವತ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ಕಾಮ್ರಾಜ್ ಮಾರ್ಗದಿಂದ ಅಂತಿಮಯಾತ್ರೆ ನಡೆಯಲಿದ್ದು, ದೆಹಲಿ ಕಂಟೋನ್ಮೆಂಟ್ನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸದ್ಯ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರರವಿದೆ.
ತಮಿಳುನಾಡಿನ ವೆಲ್ಲಿಂಗ್ಟನ್ನಲ್ಲಿರುವ ಮಿಲಿಟರಿ ಕಾಲೇಜಿನಲ್ಲಿ ಬುಧವಾರ ಬಿಪಿನ್ ರಾವತ್ ಉಪನ್ಯಾಸ ನೀಡಬೇಕಿತ್ತು. ಹೀಗಾಗಿ ದೆಹಲಿಯಿಂದ ಬೆಳಗ್ಗೆ 9ಕ್ಕೆ ಸೇನಾ ವಿಮಾನದಲ್ಲಿ ಸೂಳೂರಿನತ್ತ 9 ಮಂದಿ ಪ್ರಯಾಣ ಬೆಳೆಸಿದ್ದರು. ಬೆಳಗ್ಗೆ 11:35ಕ್ಕೆ ಸೂಳೂರಿಗೆ ಬಿಪಿನ್ ರಾವತ್ ಅವರಿದ್ದ ಸೇನಾ ವಿಮಾನ ಲ್ಯಾಂಡ್ ಆಗಿದೆ. ಸೂಳೂರಿನಿಂದ ಊಟಿಯ ವೆಲ್ಲಿಂಗ್ಟನ್ಗೆ ಸೇನಾ ಹೆಲಿಕಾಪ್ಟರ್ನಲ್ಲಿ 14 ಮಂದಿ ಪ್ರಯಾಣ ಬೆಳೆಸಿದ್ದಾರೆ. ಮಧ್ಯಾಹ್ನ 12:22ಕ್ಕೆ ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…