Featured

ಇಂದು19 ವಿಮಾನಗಳ ಮೂಲಕ ಉಕ್ರೇನ್ ನಿಂದ ಆಗಮಿಸಲಿರುವ 3,726 ಭಾರತೀಯರು – Vishwanews24

ಇಂದು19 ವಿಮಾನಗಳ ಮೂಲಕ ಉಕ್ರೇನ್ ನಿಂದ ಆಗಮಿಸಲಿರುವ 3,726 ಭಾರತೀಯರು – Vishwanews24

ನವದೆಹಲಿ: ರಷ್ಯಾ ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿರುವಂತ ಸಂದರ್ಭದಲ್ಲಿಯೇ, ಉಕ್ರೇನ್ ನಲ್ಲಿ ಸಿಲುಕಿರುವಂತ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವಂತ ಕೆಲಸದಲ್ಲಿ ವಿದೇಶಾಂಗ ಸಚಿವಾಲಯ ನಿರತವಾಗಿದೆ. ಇಂದು ತನ್ನ ಆಪರೇಷನ್ ಗಂಗಾ ಕಾರ್ಯಾಚರಣೆ ಮುಂದುವರೆಸಿದ್ದು, ಉಕ್ರೇನ್ ನಿಂದ ಗುರುವಾರದ ಇಂದು, 19 ವಿಮಾನಗಳ ಮೂಲಕ 3,726 ಭಾರತೀಯರನ್ನು ಮರಳಿ ಕರೆತರಲಾಗುತ್ತಿದೆ ಎಂಬುದಾಗಿ ವಿಮಾನಯಾನ ಸಚಿವರು ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಉಕ್ರೇನ್ ನ ನೆರೆಯ ದೇಶಗಳಿಂದ 3.726 ಭಾರತೀಯರನ್ನು ಭಾರತಕ್ಕೆ ಕರೆತರಲು ಐಎಎಫ್ ಮತ್ತು ಭಾರತೀಯ ವಿಮಾನಯಾನ ಸಂಸ್ಥೆಗಳ 19 ವಿಮಾನಗಳು ಇಂದು ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ತಿಳಿಸಿದ್ದಾರೆ.

 

ಆಪರೇಶನ್ ಗಂಗಾ ಅಡಿಯಲ್ಲಿ, ಐಎಎಫ್, ಏರ್ ಇಂಡಿಯಾ ಮತ್ತು ಇಂಡಿಗೊದ ಎಂಟು ವಿಮಾನಗಳು ರೊಮೇನಿಯನ್ ರಾಜಧಾನಿ ಬುಚಾರೆಸ್ಟ್ ನಿಂದ ಭಾರತಕ್ಕೆ ಗುರುವಾರ ಕಾರ್ಯನಿರ್ವಹಿಸಲಿವೆ ಎಂದು ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 minutes ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

3 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

4 hours ago