Featured

ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24

ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‍ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಬ್ಯಾಂಕ್‍ಗಳಿಗೆ ನಾಲ್ಕು ದಿನ ರಜೆ ಇರಲಿದೆ.

ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇಂದು ಒಂದು ಮಾತ್ರ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.

ಮಹಿಳೆಯ ಆರೋಪಕ್ಕೆ ಸ್ಪಷ್ಟನೆ ನೀಡಿದ ಜೊಮ್ಯಾಟೊ ಡೆಲಿವರಿ ಬಾಯ್‌ -Vishwanews24

ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್ 13 ಎರಡನೇ ಶನಿವಾರವಾಗಿದ್ದು, ಮಾರ್ಚ್ 14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.

ಕೊರೋನಾ 2ನೇ ಅಲೆ ಭೀತಿ : ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ -Vishwanews24

 

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

11 minutes ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

23 minutes ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

47 minutes ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

57 minutes ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

1 hour ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

1 hour ago