Featured

ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24

ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‍ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‍ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಬ್ಯಾಂಕ್‍ಗಳಿಗೆ ನಾಲ್ಕು ದಿನ ರಜೆ ಇರಲಿದೆ.

ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇಂದು ಒಂದು ಮಾತ್ರ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.

ಮಹಿಳೆಯ ಆರೋಪಕ್ಕೆ ಸ್ಪಷ್ಟನೆ ನೀಡಿದ ಜೊಮ್ಯಾಟೊ ಡೆಲಿವರಿ ಬಾಯ್‌ -Vishwanews24

ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್ 13 ಎರಡನೇ ಶನಿವಾರವಾಗಿದ್ದು, ಮಾರ್ಚ್ 14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.

ಕೊರೋನಾ 2ನೇ ಅಲೆ ಭೀತಿ : ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ -Vishwanews24

 

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

15 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

23 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

31 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

38 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

51 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago