ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್ಬಿಯು) ಮಾರ್ಚ್ 15 ಮತ್ತು 16ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಬ್ಯಾಂಕ್ಗಳಿಗೆ ನಾಲ್ಕು ದಿನ ರಜೆ ಇರಲಿದೆ.
ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು ಇಂದು ಒಂದು ಮಾತ್ರ. ಶುಕ್ರವಾರ ಕೈ ತಪ್ಪಿದರೆ ಇನ್ನೂ ನಾಲ್ಕು ದಿನಗಳ ಕಾಲ ಯಾವುದೇ ಬ್ಯಾಂಕಿಂಗ್ ಸೇವೆಗಳು ಸಿಗುವುದು ಅನುಮಾನವಾಗಿದೆ.
ಮಹಿಳೆಯ ಆರೋಪಕ್ಕೆ ಸ್ಪಷ್ಟನೆ ನೀಡಿದ ಜೊಮ್ಯಾಟೊ ಡೆಲಿವರಿ ಬಾಯ್ -Vishwanews24
ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರೆ ಅದಕ್ಕೂ ಎರಡು ದಿನಕ್ಕೆ ಮೊದಲೇ ಬ್ಯಾಂಕಿಂಗ್ ಸೇವೆಗಳು ಅಲಭ್ಯವಾಗಲಿವೆ. ಏಕೆಂದರೆ ಮಾರ್ಚ್ 13 ಎರಡನೇ ಶನಿವಾರವಾಗಿದ್ದು, ಮಾರ್ಚ್ 14 ಭಾನುವಾರದ ಕಾರಣ ಬ್ಯಾಂಕ್ ರಜೆ ಇರುತ್ತದೆ. ಅದಾಗಿ ಎರಡು ದಿನಗಳವರೆಗೂ ಬ್ಯಾಂಕ್ ನೌಕರರ ಒಕ್ಕೂಟ ಮುಷ್ಕರಕ್ಕೆ ಕರೆ ಕೊಟ್ಟಿವೆ.
ಕೊರೋನಾ 2ನೇ ಅಲೆ ಭೀತಿ : ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ -Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…