Featured

ಇಂದೋರ್: ಮೇಲ್ಛಾವಣಿ ಕುಸಿದು 36 ಮಂದಿ ಸಾವನ್ನಪ್ಪಿದ ಪ್ರಕರಣ : ದೇವಸ್ಥಾನ ನೆಲಸಮಗೊಳಿಸಿದ ಅಧಿಕಾರಿಗಳು – Vishwanews24

ಇಂದೋರ್: ಮೇಲ್ಛಾವಣಿ ಕುಸಿದು 36 ಮಂದಿ ಸಾವನ್ನಪ್ಪಿದ ಪ್ರಕರಣ : ದೇವಸ್ಥಾನ ನೆಲಸಮಗೊಳಿಸಿದ ಅಧಿಕಾರಿಗಳು

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ರಾಮನವಮಿಯಂದು ಬೆಳೇಶ್ವರ ಮಹಾದೇವ್ ದೇವಸ್ಥಾನದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿರುವ ಬೆನ್ನಲ್ಲೇ ದೇವಸ್ಥಾನವನ್ನು ಕೆಡವಲು ಐದಕ್ಕೂ ಹೆಚ್ಚು ಬುಲ್ಡೋಜರ್‌ಗಳೊಂದಿಗೆ ಇಂದು ಅಧಿಕಾರಿಗಳು ಆಗಮಿಸಿದ್ದಾರೆ.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಗೌಪ್ಯವಾಗಿ ಕ್ರಮ ಕೈಗೊಂಡ ಮಹಾನಗರ ಪಾಲಿಕೆ ತಂಡ ದೇವಸ್ಥಾನದ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸಿದೆ.

ಇನ್ನು ದೇವಸ್ಥಾನವನ್ನು ಕೆಡಗುವ ವೇಳೆ ಯಾವುದೇ ಅವಘಡ ನಡೆಯದಂತೆ ಪೊಲೀಸ್ ಠಾಣೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಘಟನಾ ಸ್ಥಳದಲ್ಲಿ ಉಪ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.

200 ವರ್ಷಗಳಷ್ಟು ಹಳೆಯದಾದ ಮೆಟ್ಟಿಲುಬಾವಿಯನ್ನು ನಾಲ್ಕು ಕಬ್ಬಿಣದ ಗರ್ಡರ್‌ಗಳು, ಕಾಂಕ್ರೀಟ್‌ನ ತೆಳುವಾದ ಪದರ ಮತ್ತು ಜನಸಮೂಹದ ಭಾರವನ್ನು ತಡೆದುಕೊಳ್ಳಲು ಸಾಧ್ಯವಾಗದ ಹೆಂಚುಗಳಿಂದ ಮುಚ್ಚಲಾಗಿತ್ತು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

19 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

33 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

45 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago