ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿರುವ ರಾಮನವಮಿಯಂದು ಬೆಳೇಶ್ವರ ಮಹಾದೇವ್ ದೇವಸ್ಥಾನದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿರುವ ಬೆನ್ನಲ್ಲೇ ದೇವಸ್ಥಾನವನ್ನು ಕೆಡವಲು ಐದಕ್ಕೂ ಹೆಚ್ಚು ಬುಲ್ಡೋಜರ್ಗಳೊಂದಿಗೆ ಇಂದು ಅಧಿಕಾರಿಗಳು ಆಗಮಿಸಿದ್ದಾರೆ.
ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಗೌಪ್ಯವಾಗಿ ಕ್ರಮ ಕೈಗೊಂಡ ಮಹಾನಗರ ಪಾಲಿಕೆ ತಂಡ ದೇವಸ್ಥಾನದ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸಿದೆ.
ಇನ್ನು ದೇವಸ್ಥಾನವನ್ನು ಕೆಡಗುವ ವೇಳೆ ಯಾವುದೇ ಅವಘಡ ನಡೆಯದಂತೆ ಪೊಲೀಸ್ ಠಾಣೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಘಟನಾ ಸ್ಥಳದಲ್ಲಿ ಉಪ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.
200 ವರ್ಷಗಳಷ್ಟು ಹಳೆಯದಾದ ಮೆಟ್ಟಿಲುಬಾವಿಯನ್ನು ನಾಲ್ಕು ಕಬ್ಬಿಣದ ಗರ್ಡರ್ಗಳು, ಕಾಂಕ್ರೀಟ್ನ ತೆಳುವಾದ ಪದರ ಮತ್ತು ಜನಸಮೂಹದ ಭಾರವನ್ನು ತಡೆದುಕೊಳ್ಳಲು ಸಾಧ್ಯವಾಗದ ಹೆಂಚುಗಳಿಂದ ಮುಚ್ಚಲಾಗಿತ್ತು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…