Featured

ಇಂದೋರ್: ಮೇಲ್ಛಾವಣಿ ಕುಸಿದು 36 ಮಂದಿ ಸಾವನ್ನಪ್ಪಿದ ಪ್ರಕರಣ : ದೇವಸ್ಥಾನ ನೆಲಸಮಗೊಳಿಸಿದ ಅಧಿಕಾರಿಗಳು – Vishwanews24

ಇಂದೋರ್: ಮೇಲ್ಛಾವಣಿ ಕುಸಿದು 36 ಮಂದಿ ಸಾವನ್ನಪ್ಪಿದ ಪ್ರಕರಣ : ದೇವಸ್ಥಾನ ನೆಲಸಮಗೊಳಿಸಿದ ಅಧಿಕಾರಿಗಳು

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ರಾಮನವಮಿಯಂದು ಬೆಳೇಶ್ವರ ಮಹಾದೇವ್ ದೇವಸ್ಥಾನದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ 36 ಮಂದಿ ಮೃತಪಟ್ಟಿರುವ ಬೆನ್ನಲ್ಲೇ ದೇವಸ್ಥಾನವನ್ನು ಕೆಡವಲು ಐದಕ್ಕೂ ಹೆಚ್ಚು ಬುಲ್ಡೋಜರ್‌ಗಳೊಂದಿಗೆ ಇಂದು ಅಧಿಕಾರಿಗಳು ಆಗಮಿಸಿದ್ದಾರೆ.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಗೌಪ್ಯವಾಗಿ ಕ್ರಮ ಕೈಗೊಂಡ ಮಹಾನಗರ ಪಾಲಿಕೆ ತಂಡ ದೇವಸ್ಥಾನದ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸಿದೆ.

ಇನ್ನು ದೇವಸ್ಥಾನವನ್ನು ಕೆಡಗುವ ವೇಳೆ ಯಾವುದೇ ಅವಘಡ ನಡೆಯದಂತೆ ಪೊಲೀಸ್ ಠಾಣೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಘಟನಾ ಸ್ಥಳದಲ್ಲಿ ಉಪ ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.

200 ವರ್ಷಗಳಷ್ಟು ಹಳೆಯದಾದ ಮೆಟ್ಟಿಲುಬಾವಿಯನ್ನು ನಾಲ್ಕು ಕಬ್ಬಿಣದ ಗರ್ಡರ್‌ಗಳು, ಕಾಂಕ್ರೀಟ್‌ನ ತೆಳುವಾದ ಪದರ ಮತ್ತು ಜನಸಮೂಹದ ಭಾರವನ್ನು ತಡೆದುಕೊಳ್ಳಲು ಸಾಧ್ಯವಾಗದ ಹೆಂಚುಗಳಿಂದ ಮುಚ್ಚಲಾಗಿತ್ತು.

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

39 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

48 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

2 hours ago