ಕಾಪು: ಕಳೆದ ಹದಿನೈದು ದಿನಗಳಿಂದ ಕಾಪು ಕಾರ್ಕಳ ಸೇರಿದಂತೆ ಉಡುಪಿ ಜಿಲ್ಲೆಯ ವಿವಿಧ ಭಾಗದಲ್ಲಿ ದಿಢೀರ್ ಲೋಡ್ ಶೆಡ್ಡಿಂಗ್ ಆರಂಭವಾಗಿದೆ.ವಾರದ ಏಳು ದಿನವೂ ದಿನಕ್ಕೆ ಒಂದೆರಡು ಗಂಟೆ ಕರೆಂಟ್ ತೆಗೆದು ಮೆಸ್ಕಾಂ ಜನರಿಗೆ ಯಾಮಾರಿಸುತ್ತಿದೆ.
ಉಡುಪಿ ಜಿಲ್ಲೆಯ ಇಂಧನ ಸಚಿವ ಸುನಿಲ್ ಕುಮಾರ್ ಅವರ ಜಿಲ್ಲೆಯಲ್ಲಿಯೇ ಈ ರೀತಿಯ ಸಮಸ್ಯೆಯಾದರೇ ಈ ವ್ಯವಸ್ಥೆಯನ್ನು ಕೇಳುರ್ಯಾರು ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡಿದೆ.
ಪ್ರತಿದಿನ ಮಧ್ಯರಾತ್ರಿಯ ಸಮಯದಲ್ಲಿ ಜನಸಾಮಾನ್ಯರು ನಿದ್ದೆಗೆ ಜಾರುವುದು ಸಾಮಾನ್ಯ ಅದೇ ಸಮಯವನ್ನು ಟಾರ್ಗೆಟ್ ಮಾಡಿದೆ ವಿನಾಕಾರಣ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆಂಬ ಆರೋಪವು ಕೇಳಿ ಬರುತ್ತಿದೆ.
ಟೀಕೆ ಮಾಡಿದ ಕಾಂಗ್ರೇಸ್
ಸುನಿಲ್ ಕುಮಾರ್ ಉತ್ತರದ ಕಾಶಿಯಂತೆ ಕಾಪು ಕೂಡ ನವ ಕಾಪು ಆಗಬೇಕೆಂದು ಬರೀ ಭಾಷಣದಲ್ಲಿ ಹೇಳಿದ ಹಾಗೇ ಅಲ್ಲ, ಸರಿಯಾಗಿ ಕರೆಂಟ್ ಉತ್ಪಾದನೆಯಾಗುವ ಜಿಲ್ಲೆಗೆ ದಿನದ 24 ಗಂಟೆ ನೀಡಲಾಗದವರು ಇನ್ನೂ ಕಾಶಿಯನ್ನು ಕಾಪುವಿಗೆ ಹೋಲಿಸುವುದು ವಿಪರ್ಯಾಸವೆ ಸರಿ ಬರೀ ಚುನಾವಣೆಯ ಗಿಮಿಕ್ಕು ಎಂದು ಕಾಂಗ್ರೇಸ್ ಟೀಕೆ ಮಾಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…