ಕಾಪು: ಕಳೆದ ಹದಿನೈದು ದಿನಗಳಿಂದ ಕಾಪು ಕಾರ್ಕಳ ಸೇರಿದಂತೆ ಉಡುಪಿ ಜಿಲ್ಲೆಯ ವಿವಿಧ ಭಾಗದಲ್ಲಿ ದಿಢೀರ್ ಲೋಡ್ ಶೆಡ್ಡಿಂಗ್ ಆರಂಭವಾಗಿದೆ.ವಾರದ ಏಳು ದಿನವೂ ದಿನಕ್ಕೆ ಒಂದೆರಡು ಗಂಟೆ ಕರೆಂಟ್ ತೆಗೆದು ಮೆಸ್ಕಾಂ ಜನರಿಗೆ ಯಾಮಾರಿಸುತ್ತಿದೆ.
ಉಡುಪಿ ಜಿಲ್ಲೆಯ ಇಂಧನ ಸಚಿವ ಸುನಿಲ್ ಕುಮಾರ್ ಅವರ ಜಿಲ್ಲೆಯಲ್ಲಿಯೇ ಈ ರೀತಿಯ ಸಮಸ್ಯೆಯಾದರೇ ಈ ವ್ಯವಸ್ಥೆಯನ್ನು ಕೇಳುರ್ಯಾರು ಎಂಬ ಪ್ರಶ್ನೆ ಜನ ಸಾಮಾನ್ಯರಲ್ಲಿ ಮೂಡಿದೆ.
ಪ್ರತಿದಿನ ಮಧ್ಯರಾತ್ರಿಯ ಸಮಯದಲ್ಲಿ ಜನಸಾಮಾನ್ಯರು ನಿದ್ದೆಗೆ ಜಾರುವುದು ಸಾಮಾನ್ಯ ಅದೇ ಸಮಯವನ್ನು ಟಾರ್ಗೆಟ್ ಮಾಡಿದೆ ವಿನಾಕಾರಣ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದಾರೆಂಬ ಆರೋಪವು ಕೇಳಿ ಬರುತ್ತಿದೆ.
ಟೀಕೆ ಮಾಡಿದ ಕಾಂಗ್ರೇಸ್
ಸುನಿಲ್ ಕುಮಾರ್ ಉತ್ತರದ ಕಾಶಿಯಂತೆ ಕಾಪು ಕೂಡ ನವ ಕಾಪು ಆಗಬೇಕೆಂದು ಬರೀ ಭಾಷಣದಲ್ಲಿ ಹೇಳಿದ ಹಾಗೇ ಅಲ್ಲ, ಸರಿಯಾಗಿ ಕರೆಂಟ್ ಉತ್ಪಾದನೆಯಾಗುವ ಜಿಲ್ಲೆಗೆ ದಿನದ 24 ಗಂಟೆ ನೀಡಲಾಗದವರು ಇನ್ನೂ ಕಾಶಿಯನ್ನು ಕಾಪುವಿಗೆ ಹೋಲಿಸುವುದು ವಿಪರ್ಯಾಸವೆ ಸರಿ ಬರೀ ಚುನಾವಣೆಯ ಗಿಮಿಕ್ಕು ಎಂದು ಕಾಂಗ್ರೇಸ್ ಟೀಕೆ ಮಾಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…