Featured

ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ: ಡಿಕೆಶಿ – vishwanews24

ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡಲಿದ್ದಾರೆ: ಡಿಕೆಶಿ

ಬೆಂಗಳೂರು: ಐಶ್ವರ್ಯ ಗೌಡ ಕೇಸ್‌ನಲ್ಲಿ ಇಡಿ ಕೊಟ್ಟಿರೋ ನೋಟಿಸ್‌ಗೆ ನನ್ನ ತಮ್ಮ ಡಿ.ಕೆ ಸುರೇಶ್  ಸಹಕಾರ ಕೊಡಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿ.ಕೆ ಸುರೇಶ್‌ ಅವರಿಗೆ ಇಡಿ ನೋಟಿಸ್ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಸಹೋದರ ಇರಲಿಲ್ಲ. ಅಂಟಿಸಿ ಹೋಗ್ತೀನಿ ಅಂತ ಹೇಳಿದ್ರಂತೆ. ಅದಕ್ಕೆ ನಾನು ರಿಸೀವ್ ಮಾಡಿ ಅಂತ ಹೇಳಿದ್ದೇನೆ. ನನ್ನ ಸಹೋದರ ತನ್ನ ಹೆಸರು ಮಿಸ್ ಯೂಸ್ ಆಗಿದೆ ತನಿಖೆ ಮಾಡಿ ಅಂತ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಸಹೋದರ ಹೋಗಿ ಇಡಿಗೆ ಏನು ಬೇಕಾದರೂ ಸಹಕಾರ ಕೊಡ್ತಾರೆ ಎಂದು ಹೇಳಿದ್ದಾರೆ.

ಕಾನೂನು ಬಾಹಿರ ಚಟುವಟಿಕೆ ಮಾಡೋರು, ಮೋಸ ಮಾಡೋರು, 3-4 ಜನ ಮೋಸ ಆಗಿರೋರು ಬಂದು ನಿಮ್ಮ ಹೆಸರು ಮಿಸ್ ಯೂಸ್ ಮಾಡ್ತಿದ್ದಾರೆ ಅಂತ ಹೇಳಿದ್ದಾರೆ. ಅದನ್ನು ತನಿಖೆ ಮಾಡಿ ಅಂತ ನಾವು ಹೇಳಿದ್ದೇವೆ. ಇಡಿಗೆ ಸಹಕಾರ ಕೊಡೋಕೆ ನಾವು ತಯಾರಿದ್ದೇವೆ. ನಾವು ಈ ದೇಶದ ಕಾನೂನಿಗೆ, ವಿಚಾರಣೆಗೆ ಇಂತಹ ಮೋಸ ಮಾಡೋ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸಹಕಾರ ಕೊಡ್ತೀವಿ. ನಾವು ಸಮಾಜಕ್ಕೆ, ಜನರಿಗೆ ನ್ಯಾಯ ಒದಗಿಸಿ ಕೊಡಬೇಕು. ಅದು ನಮ್ಮ ಕರ್ತವ್ಯ. ಅದನ್ನ ಸುರೇಶ್, ಶಿವಕುಮಾರ್ ಮಾಡ್ತಾರೆ. ನಾವು ಇಡಿಗೆ ಎಲ್ಲಾ ಸಹಕಾರ ಕೊಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

3 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

4 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

4 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

4 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

8 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

8 hours ago