ಹೊಸದಿಲ್ಲಿ: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವುದು ನನ್ನ ಗೆಲುವಲ್ಲ. ದೇವರ ಆಶೀರ್ವಾದದಿಂದ ಹಾಗೂ ಮತದಾರ ಪ್ರಭುಗಳ ಪ್ರೀತಿಯಿಂದ ಇಲ್ಲಿ ಗೆಲುವು ದಕ್ಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು.
ಯಾವುದೇ ಒಂದು ಚುನಾವಣೆಯಲ್ಲಿ ಅಭ್ಯರ್ಥಿಯ ಹೃದಯ ಬಡಿತ, ಆತಂಕ, ಕಾತರ ದುಪ್ಪಟ್ಟು ಇರುತ್ತದೆ. ಆದರೆ ನನಗೆ ಮಾತ್ರ ಈ ರೀತಿಯ ಯಾವುದೇ ಸಮಸ್ಯೆಗಳು ಇರಲಿಲ್ಲ. ನಾನು ಅತ್ಯಂತ ನಿಶ್ಚಿಂತೆಯಿಂದ ಇದ್ದೆ. ಇಡೀ ದೇಶವನ್ನು ಸುತ್ತಾಡಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಸಾಧ್ಯವಾಯಿತು. ನನ್ನ ನಿಶ್ಚಿಂತೆಗೆ ನೀವು, ಮತದಾರ ಪ್ರಭುತಗಳು ಕಾರಣ. ನನ್ನ ಗೆಲುವಿಗೆ ಪ್ರತಿಯೊಬ್ಬರು ಶ್ರಮಿಸಿದ್ದಾರೆ. ಈ ಗೆಲುವನ್ನು ಮತದಾರರಿಗೆ ಅರ್ಪಿಸಲಿದ್ದೇನೆ ಎಂದು ಮೋದಿ ತಿಳಿಸಿದರು.
ಇಡೀ ದೇಶದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಗಳಿಸಲು ಕೋಟ್ಯಂತರ ಕಾರ್ಯಕರ್ತರು, ಕೋಟ್ಯಂತರ ಮತದಾರು, ಮಾತೆಯರು, ಯುವ ಸಮುದಾಯ ಕಾರಣವಾಗಿದೆ. ಎಲ್ಲ ಮತದಾರರಿಗೆ ಅಭಿನಂದನೆಗಳು ಎಂದು ಮೋದಿ ತಿಳಿಸಿದರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…