Featured

ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ , ಇತ್ತ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು : ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿ ಹೋಗಿದ್ದಾರೆ ಇತ್ತ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರು ಗಲಭೆ ವಿಚಾರದಲ್ಲಿ ಕಾಂಗ್ರೆಸ್,‌ ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರ ಮುಂದುವರೆದಿದ್ದು ಸರ್ಕಾರದ ವಿರುದ್ದ ಮತ್ತೆ ಚಾಟಿ ಬೀಸಿರುವ ಸಿದ್ದರಾಮಯ್ಯ ಅವರು, ”ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ. ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ” ಎಂದು ಹೇಳಿದ್ದಾರೆ.

”ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ, ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?” ಎಂದು ಪ್ರಶ್ನಿಸಿರುವ ಅವರು, ”ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರೇ, ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ” ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago