ಗೋಕಾಕ: ‘ಅಸಾಧ್ಯವಾದುದು ಯಾವುದೂ ಇಲ್ಲ. ಛಲ ಇರಬೇಕು. ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು’ ಎಂದು ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಹೇಳಿದರು.
ಇಲ್ಲಿನ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಶೂನ್ಯ ಸಂಪಾದನಮಠದ 16ನೇ ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಸೋಮವಾರ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ. ಅದಕ್ಕೆ ಎಲ್ಲಕ್ಕೂ ಮಿಗಿಲಾದ ಆದ್ಯತೆಯನ್ನು ನೀಡಿದಾಗ ಮಾತ್ರ ಅದನ್ನು ಸಂಪಾದಿಸಲು ಸಾಧ್ಯ. ನನ್ನಿಂದ ಏನೂ ಆಗುವುದಿಲ್ಲ ಎಂಬ ತಾತ್ಸಾರ ಮನೋಭಾವ ಬರಬಾರದು. ಎಲ್ಲವೂ ಸಾಧ್ಯವೆಂಬ ಮಹದಾಸೆ ಇರಬೇಕು. ಮನುಷ್ಯನ್ನು ಸೋಲಿಸುವ ವಸ್ತು ಈ ಜಗತ್ತಿನಲ್ಲಿ ಇಲ್ಲ. ಪ್ರಯತ್ನ ಮಾಡಿದರೆ ಏನು ಬೇಕಾದರೂ ಸಾಧಿಸಬಹುದು’ ಎಂದು ತಿಳಿಸಿದರು.
‘ಯುವಜನರು ಮೊಬೈಲ್ ಫೋನ್, ಸಾಮಾಜಿಕ ಜಾಲತಾಣವನ್ನು ಅನವಶ್ಯವಾಗಿ ಬಳಸುವುದರಿಂದ ಅಂತರ ಕಾಯ್ದುಕೊಳ್ಳುವುದು ಇಂದಿನ ಅಗತ್ಯವಾಗಿದೆ’ ಎಂದರು.
ವಿವೇಕ ಜತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಎಸ್.ಕೆ. ಮಠದ ನಿರೂಪಿಸಿದರು. ಶಿಕ್ಷಕ ರಾಮಪ್ಪ ಮಿರ್ಜಿ ವಂದಿಸಿದರು.
ಟೂಲ್ ಕಿಟ್ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…