ಮೇಷ: ಯಾರನ್ನೂ ಹೆಚ್ಚು ನಂಬಬೇಡಿ, ಪರಿಶ್ರಮಕ್ಕೆ ತಕ್ಕ ಫಲ, ಮನಸ್ಸಿನಲ್ಲಿ ಭಯ ಭೀತಿ, ಪ್ರಿಯ ಜನರ ಭೇಟಿ, ಚಿನ್ನಾಭರಣ ಪ್ರಾಪ್ತಿ, ಗೌರವ-ಕೀರ್ತಿ ಲಾಭ.
ವೃಷಭ: ಅಧಿಕಾರ ಪ್ರಾಪ್ತಿ, ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ದೂರ ಪ್ರಯಾಣಕ್ಕೆ ಮನಸ್ಸು.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ಮಿಥುನ: ದೇವತಾ ಕಾರ್ಯಗಳಲ್ಲಿ ಒಲವು, ಪತ್ನಿಯಿಂದ ಬುದ್ಧಿಮಾತು, ಶತ್ರುಗಳ ನಾಶ, ಕುತಂತ್ರದಿಂದ ಹಣ ಸಂಪಾದನೆ, ವೃಥಾ ತಿರುಗಾಟ, ಕೆಲಸ ಕಾರ್ಯಗಳಲ್ಲಿ ಪರಿಶ್ರಮ.
ಕಟಕ: ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ಶೀತ ಸಂಬಂಧಿತ ರೋಗ, ಮಾತಿನಲ್ಲಿ ಹಿಡಿತ ಅಗತ್ಯ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ ಸಾಧ್ಯತೆ, ಇಷ್ಟಾಥ ಸಿದ್ಧಿಗಾಗಿ ಪರಿಶ್ರಮ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ಸಿಂಹ: ವ್ಯಾಪಾರ ವ್ಯವಹಾರ ಮೇಲೆ ಕೆಟ್ಟದೃಷ್ಟಿ, ಶರೀರದಲ್ಲಿ ನೋವು, ಪಾಪದ ಕೆಲಸಕ್ಕೆ ಮನಸ್ಸು, ಮಾನಸಿಕ ಒತ್ತಡ, ಆತುರ ಸ್ವಭಾವದಿಂದ ನಷ್ಟ ಸಾಧ್ಯತೆ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ಕನ್ಯಾ: ಸಮಾಜದಲ್ಲಿ ಉತ್ತಮ ಗೌರವ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಮುನ್ನಡೆ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸು ಪರಿಸ್ಥಿತಿ ಚೇತರಿಕೆ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ತುಲಾ: ಮನಸ್ಸಿನಲ್ಲಿ ಭಯ, ಆತಂಕ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಸರಿ ತಪ್ಪುಗಳ ಬಗ್ಗೆ ಚಿಂತನೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಈ ದಿನ ಎಚ್ಚರಿಕೆಯ ನಡೆ ಅಗತ್ಯ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ವೃಶ್ಚಿಕ: ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರು-ಬಂಧುಗಳಿಂದ ಎಚ್ಚರಿಕೆ, ಅಧಿಕವಾದ ಖರ್ಚು, ಶತ್ರುಗಳ ಧ್ವಂಸ, ನೆರೆಹೊರೆಯವರಿಂದ ಕುತಂತ್ರ, ಆಸ್ತಿ ವಿಚಾರಗಳಲ್ಲಿ ಕಲಹ.
ಧನಸ್ಸು: ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಕಿರಿಕಿರಿ, ಮಹಿಳೆಯರಿಗೆ ತೊಂದರೆ, ವಿಪರೀತ ಯೋಚನೆಯ ದಿನ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ಮಕರ: ಬೇಡವಾದ ವಿಚಾರಗಳಲ್ಲಿ ಆಸಕ್ತಿ, ಅನಾವಶ್ಯಕ ವಸ್ತುಗಳ ಖರೀದಿ, ಭೂ ವ್ಯವಹಾರದಲ್ಲಿ ಲಾಭ, ಭವಿಷ್ಯದ ಆಲೋಚನೆ, ಋಣ ವಿಮೋಚನೆ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ಕುಂಭ: ರಫ್ತು ವ್ಯವಹಾರಸ್ಥರಿಗೆ ಲಾಭ, ಬಿಡುವಿಲ್ಲದ ಕೆಲಸ ಕಾರ್ಯಗಳು, ವಿಪರೀತ ಒತ್ತಡ, ರಾಜಕಾರಣಿಗಳಿಗೆ ಯಶಸ್ಸು, ಕಾರ್ಯದಲ್ಲಿ ನಿರ್ವಿಘ್ನ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ಮೀನ: ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತ ಕೆಲಸ, ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ವೈರಿಗಳಿಂದ ದೂರವಿರಿ, ಇಷ್ಟಾರ್ಥ ಸಿದ್ಧಿ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್ಓಗೆ ಮನವಿ ಉಡುಪಿ: ಉಡುಪಿ…
ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್ ಸಾಗಿಸುತ್ತಿದ್ದ…
ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…