ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರು-ಬಂಧುಗಳಿಂದ ಎಚ್ಚರಿಕೆ ಇದು ಮಂಗಳವಾರದ ರಾಶಿ ಭವಿಷ್ಯ

ಮೇಷ: ಯಾರನ್ನೂ ಹೆಚ್ಚು ನಂಬಬೇಡಿ, ಪರಿಶ್ರಮಕ್ಕೆ ತಕ್ಕ ಫಲ, ಮನಸ್ಸಿನಲ್ಲಿ ಭಯ ಭೀತಿ, ಪ್ರಿಯ ಜನರ ಭೇಟಿ, ಚಿನ್ನಾಭರಣ ಪ್ರಾಪ್ತಿ, ಗೌರವ-ಕೀರ್ತಿ ಲಾಭ.

ವೃಷಭ: ಅಧಿಕಾರ ಪ್ರಾಪ್ತಿ, ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ದೂರ ಪ್ರಯಾಣಕ್ಕೆ ಮನಸ್ಸು.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಮಿಥುನ: ದೇವತಾ ಕಾರ್ಯಗಳಲ್ಲಿ ಒಲವು, ಪತ್ನಿಯಿಂದ ಬುದ್ಧಿಮಾತು, ಶತ್ರುಗಳ ನಾಶ, ಕುತಂತ್ರದಿಂದ ಹಣ ಸಂಪಾದನೆ, ವೃಥಾ ತಿರುಗಾಟ, ಕೆಲಸ ಕಾರ್ಯಗಳಲ್ಲಿ ಪರಿಶ್ರಮ.

ಕಟಕ: ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ಶೀತ ಸಂಬಂಧಿತ ರೋಗ, ಮಾತಿನಲ್ಲಿ ಹಿಡಿತ ಅಗತ್ಯ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ ಸಾಧ್ಯತೆ, ಇಷ್ಟಾಥ ಸಿದ್ಧಿಗಾಗಿ ಪರಿಶ್ರಮ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಸಿಂಹ: ವ್ಯಾಪಾರ ವ್ಯವಹಾರ ಮೇಲೆ ಕೆಟ್ಟದೃಷ್ಟಿ, ಶರೀರದಲ್ಲಿ ನೋವು, ಪಾಪದ ಕೆಲಸಕ್ಕೆ ಮನಸ್ಸು, ಮಾನಸಿಕ ಒತ್ತಡ, ಆತುರ ಸ್ವಭಾವದಿಂದ ನಷ್ಟ ಸಾಧ್ಯತೆ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಕನ್ಯಾ: ಸಮಾಜದಲ್ಲಿ ಉತ್ತಮ ಗೌರವ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಮುನ್ನಡೆ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸು ಪರಿಸ್ಥಿತಿ ಚೇತರಿಕೆ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ತುಲಾ: ಮನಸ್ಸಿನಲ್ಲಿ ಭಯ, ಆತಂಕ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಸರಿ ತಪ್ಪುಗಳ ಬಗ್ಗೆ ಚಿಂತನೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಈ ದಿನ ಎಚ್ಚರಿಕೆಯ ನಡೆ ಅಗತ್ಯ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ವೃಶ್ಚಿಕ: ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರು-ಬಂಧುಗಳಿಂದ ಎಚ್ಚರಿಕೆ, ಅಧಿಕವಾದ ಖರ್ಚು, ಶತ್ರುಗಳ ಧ್ವಂಸ, ನೆರೆಹೊರೆಯವರಿಂದ ಕುತಂತ್ರ, ಆಸ್ತಿ ವಿಚಾರಗಳಲ್ಲಿ ಕಲಹ.

ಧನಸ್ಸು: ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಕಿರಿಕಿರಿ, ಮಹಿಳೆಯರಿಗೆ ತೊಂದರೆ, ವಿಪರೀತ ಯೋಚನೆಯ ದಿನ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಮಕರ: ಬೇಡವಾದ ವಿಚಾರಗಳಲ್ಲಿ ಆಸಕ್ತಿ, ಅನಾವಶ್ಯಕ ವಸ್ತುಗಳ ಖರೀದಿ, ಭೂ ವ್ಯವಹಾರದಲ್ಲಿ ಲಾಭ, ಭವಿಷ್ಯದ ಆಲೋಚನೆ, ಋಣ ವಿಮೋಚನೆ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಕುಂಭ: ರಫ್ತು ವ್ಯವಹಾರಸ್ಥರಿಗೆ ಲಾಭ, ಬಿಡುವಿಲ್ಲದ ಕೆಲಸ ಕಾರ್ಯಗಳು, ವಿಪರೀತ ಒತ್ತಡ, ರಾಜಕಾರಣಿಗಳಿಗೆ ಯಶಸ್ಸು, ಕಾರ್ಯದಲ್ಲಿ ನಿರ್ವಿಘ್ನ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

ಮೀನ: ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತ ಕೆಲಸ, ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ವೈರಿಗಳಿಂದ ದೂರವಿರಿ, ಇಷ್ಟಾರ್ಥ ಸಿದ್ಧಿ.ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ 9538175275

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

10 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

10 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago