ಮೇಷ: ಗುರು ಹಿರಿಯರ ಭೇಟಿ, ಶತ್ರು ಬಾಧೆ, ವಾದ-ವಿವಾದಗಳಲ್ಲಿ ಎಚ್ಚರ.
ವೃಷಭ: ಸ್ತ್ರೀಯರಿಗೆ ಶುಭ, ಮಂಗಳ ಕಾರ್ಯಗಳಲ್ಲಿ ಭಾಗಿ, ಕಾರ್ಯಸಾಧನೆಗಾಗಿ ತಿರುಗಾಟ.
ಮಿಥುನ: ವ್ಯವಹಾರದಲ್ಲಿ ಎಚ್ಚರದಿಂದಿರಿ, ಉತ್ತಮ ಬುದ್ಧಿಶಕ್ತಿ, ದಾಂಪತ್ಯದಲ್ಲಿ ಸೌಖ್ಯ.
ಕರ್ಕಾಟಕ: ಇಷ್ಟಾರ್ಥ ಸಿದ್ಧಿ, ಮಾತಾಪಿತರಲ್ಲಿ ಪ್ರೀತಿ, ನಂಬಿದ ಜನರಿಂದ ಮೋಸ.
ಸಿಂಹ: ವಿವಾಹಯೋಗ, ಸ್ನೇಹಿತರ ಭೇಟಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ,
ಕನ್ಯಾ: ಅಲ್ಪ ಕಾರ್ಯಸಿದ್ಧಿ, ಆರೋಗ್ಯದ ಕಡೆ ಗಮನ ಹರಿಸಿ, ಕೃಷಿಕರಿಗೆ ನಷ್ಟ.
ತುಲಾ: ದೇವತಾ ಕಾರ್ಯಗಳಲ್ಲಿ ಭಾಗಿ, ಮನೋವ್ಯಥೆ, ಶ್ರಮಕ್ಕೆ ತಕ್ಕ ಫಲ.
ವೃಶ್ಚಿಕ: ವಿಪರೀತ ಖರ್ಚು, ಕೆಲಸ ಕಾರ್ಯಗಳಲ್ಲಿ ವಿಘ್ನ, ವೈದ್ಯರಿಗೆ ಉತ್ತಮ ಆದಾಯ.
ಧನುಸ್ಸು: ಶತ್ರುಬಾಧೆ, ವ್ಯಾಪಾರದಲ್ಲಿ ಲಾಭ, ಆಪ್ತರೊಡನೆ ಕಲಹ.
ಮಕರ: ಧನಲಾಭ, ಮನೆಯಲ್ಲಿ ಶುಭಕಾರ್ಯ, ದುಷ್ಟರಿಂದ ದೂರವಿರಿ.
ಕುಂಭ: ಇತರರ ಮಾತಿಗೆ ಮರುಳಾಗಬೇಡಿ, ಚಂಚಲ ಮನಸ್ಸು, ಯತ್ನ ಕಾರ್ಯಗಳಲ್ಲಿ ಜಯ.
ಮೀನ: ಆರೋಗ್ಯದ ಕಡೆ ಗಮನ, ದ್ರವ್ಯಲಾಭ, ಉದ್ಯೋಗದಲ್ಲಿ ತೊಂದರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…