Featured

ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ : ಕಾಂಗ್ರೆಸ್ – Vishwanews24

ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ : ಕಾಂಗ್ರೆಸ್ – Vishwanews24

ಬೆಂಗಳೂರು: ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯೂ ಕರ್ನಾಟಕ ಕಾಂಗ್ರೆಸ್ ಗೆ ಹೊಸ ಹುರುಪು ತುಂಬಿದೆ.

ರಾಜ್ಯದಲ್ಲಿ ಐಕ್ಯತಾ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನಲೆ ಕಾಂಗ್ರೆಸ್‌ ಘಟಕ ಟ್ವೀಟ್‌ ಮಾಡಿದ್ದು ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗಲೂ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ ಎಂದು ಹೇಳಿದೆ.

‘ಇಂದಿರಾ ಗಾಂಧಿಯವರ ರಾಜಕೀಯ ಜೀವನದಲ್ಲಿ ಮಹತ್ತರ ಶಕ್ತಿ ತುಂಬಿದ್ದು ಕರ್ನಾಟಕದ ಚಿಕ್ಕಮಗಳೂರು. ಸೋನಿಯಾ ಗಾಂಧಿಯವರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದು ಬಳ್ಳಾರಿ’ ಎಂದು ತಿಳಿಸಿದೆ.

ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24

“ಐತಿಹಾಸಿಕ ಕ್ಷಣ”ಇದಾಗಿದ್ದು ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು,ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ. ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದೆ.

ಸೋನಿಯಾ ಗಾಂಧಿಯವರ ಈ ಪ್ರತಿ ಹೆಜ್ಜೆಗಳಲ್ಲೂದೃಢತೆ ವಿಶ್ವಾಸ, ತಾಳ್ಮೆ ಛಲ, ಬದ್ಧತೆ ,ಸ್ಪಷ್ಟತೆ ,ತ್ಯಾಗ,ವಾತ್ಸಲ್ಯ,ಕರುಣೆ ಇದೆ,ತಾಯ್ತನದ ಮಮತೆ ಇದೆ,ದೇಶದೆಡೆಗೆ ಅಪರಿಮಿತ ಪ್ರೇಮವಿದೆ, ಅವಮಾನಗಳನ್ನು ಸಹಿಸುವ ಪ್ರಬುದ್ಧತೆ ಇದೆ ಎಂದು ಹೇಳಿದೆ.

ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್‌ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಅಂಗಡಿ ಮಾಲೀಕನಿಂದ ಲೈಂಗಿಕ ದೌರ್ಜನ್ಯ – Vishwanews24

Vishwa News 24

Recent Posts

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

2 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

3 hours ago

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ ಬೆಂಗಳೂರು: ತುಮಕೂರಿನಲ್ಲಿ ನಾಳೆ…

3 hours ago

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ – vishwanews24

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…

3 hours ago

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago