ಬೆಂಗಳೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ’ ಯಾತ್ರೆಯೂ ಕರ್ನಾಟಕ ಕಾಂಗ್ರೆಸ್ ಗೆ ಹೊಸ ಹುರುಪು ತುಂಬಿದೆ.
ರಾಜ್ಯದಲ್ಲಿ ಐಕ್ಯತಾ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನಲೆ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದ್ದು ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗಲೂ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ ಎಂದು ಹೇಳಿದೆ.
‘ಇಂದಿರಾ ಗಾಂಧಿಯವರ ರಾಜಕೀಯ ಜೀವನದಲ್ಲಿ ಮಹತ್ತರ ಶಕ್ತಿ ತುಂಬಿದ್ದು ಕರ್ನಾಟಕದ ಚಿಕ್ಕಮಗಳೂರು. ಸೋನಿಯಾ ಗಾಂಧಿಯವರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದು ಬಳ್ಳಾರಿ’ ಎಂದು ತಿಳಿಸಿದೆ.
ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24
“ಐತಿಹಾಸಿಕ ಕ್ಷಣ”ಇದಾಗಿದ್ದು ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು,ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ. ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದೆ.
ಸೋನಿಯಾ ಗಾಂಧಿಯವರ ಈ ಪ್ರತಿ ಹೆಜ್ಜೆಗಳಲ್ಲೂದೃಢತೆ ವಿಶ್ವಾಸ, ತಾಳ್ಮೆ ಛಲ, ಬದ್ಧತೆ ,ಸ್ಪಷ್ಟತೆ ,ತ್ಯಾಗ,ವಾತ್ಸಲ್ಯ,ಕರುಣೆ ಇದೆ,ತಾಯ್ತನದ ಮಮತೆ ಇದೆ,ದೇಶದೆಡೆಗೆ ಅಪರಿಮಿತ ಪ್ರೇಮವಿದೆ, ಅವಮಾನಗಳನ್ನು ಸಹಿಸುವ ಪ್ರಬುದ್ಧತೆ ಇದೆ ಎಂದು ಹೇಳಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…