Featured

ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ : ಕಾಂಗ್ರೆಸ್ – Vishwanews24

ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ : ಕಾಂಗ್ರೆಸ್ – Vishwanews24

ಬೆಂಗಳೂರು: ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯೂ ಕರ್ನಾಟಕ ಕಾಂಗ್ರೆಸ್ ಗೆ ಹೊಸ ಹುರುಪು ತುಂಬಿದೆ.

ರಾಜ್ಯದಲ್ಲಿ ಐಕ್ಯತಾ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನಲೆ ಕಾಂಗ್ರೆಸ್‌ ಘಟಕ ಟ್ವೀಟ್‌ ಮಾಡಿದ್ದು ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗಲೂ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ ಎಂದು ಹೇಳಿದೆ.

‘ಇಂದಿರಾ ಗಾಂಧಿಯವರ ರಾಜಕೀಯ ಜೀವನದಲ್ಲಿ ಮಹತ್ತರ ಶಕ್ತಿ ತುಂಬಿದ್ದು ಕರ್ನಾಟಕದ ಚಿಕ್ಕಮಗಳೂರು. ಸೋನಿಯಾ ಗಾಂಧಿಯವರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದು ಬಳ್ಳಾರಿ’ ಎಂದು ತಿಳಿಸಿದೆ.

ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24

“ಐತಿಹಾಸಿಕ ಕ್ಷಣ”ಇದಾಗಿದ್ದು ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು,ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ. ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದೆ.

ಸೋನಿಯಾ ಗಾಂಧಿಯವರ ಈ ಪ್ರತಿ ಹೆಜ್ಜೆಗಳಲ್ಲೂದೃಢತೆ ವಿಶ್ವಾಸ, ತಾಳ್ಮೆ ಛಲ, ಬದ್ಧತೆ ,ಸ್ಪಷ್ಟತೆ ,ತ್ಯಾಗ,ವಾತ್ಸಲ್ಯ,ಕರುಣೆ ಇದೆ,ತಾಯ್ತನದ ಮಮತೆ ಇದೆ,ದೇಶದೆಡೆಗೆ ಅಪರಿಮಿತ ಪ್ರೇಮವಿದೆ, ಅವಮಾನಗಳನ್ನು ಸಹಿಸುವ ಪ್ರಬುದ್ಧತೆ ಇದೆ ಎಂದು ಹೇಳಿದೆ.

ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್‌ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಅಂಗಡಿ ಮಾಲೀಕನಿಂದ ಲೈಂಗಿಕ ದೌರ್ಜನ್ಯ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

3 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago