Featured

ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ : ಕಾಂಗ್ರೆಸ್ – Vishwanews24

ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ : ಕಾಂಗ್ರೆಸ್ – Vishwanews24

ಬೆಂಗಳೂರು: ಎಐಸಿಸಿ ನಾಯಕ ರಾಹುಲ್‌ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯೂ ಕರ್ನಾಟಕ ಕಾಂಗ್ರೆಸ್ ಗೆ ಹೊಸ ಹುರುಪು ತುಂಬಿದೆ.

ರಾಜ್ಯದಲ್ಲಿ ಐಕ್ಯತಾ ಯಾತ್ರೆಗೆ ಉತ್ತಮ ಜನಸ್ಪಂದನೆ ವ್ಯಕ್ತವಾಗುತ್ತಿರುವ ಹಿನ್ನಲೆ ಕಾಂಗ್ರೆಸ್‌ ಘಟಕ ಟ್ವೀಟ್‌ ಮಾಡಿದ್ದು ಇತಿಹಾಸದಲ್ಲಿ ಕಾಂಗ್ರೆಸ್ ಪುಟಿದೆದ್ದಿದ್ದು ಕರ್ನಾಟಕದ ನೆಲದಿಂದಲೇ, ಈಗಲೂ ಮತ್ತೊಮ್ಮೆ ಇತಿಹಾಸ ಮರುಕಳಿಸಲಿದೆ ಎಂದು ಹೇಳಿದೆ.

‘ಇಂದಿರಾ ಗಾಂಧಿಯವರ ರಾಜಕೀಯ ಜೀವನದಲ್ಲಿ ಮಹತ್ತರ ಶಕ್ತಿ ತುಂಬಿದ್ದು ಕರ್ನಾಟಕದ ಚಿಕ್ಕಮಗಳೂರು. ಸೋನಿಯಾ ಗಾಂಧಿಯವರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದು ಬಳ್ಳಾರಿ’ ಎಂದು ತಿಳಿಸಿದೆ.

ಕಾರ್ಕಳ: ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ; ಸವಾರ ಮೃತ್ಯು – Vishwanews24

“ಐತಿಹಾಸಿಕ ಕ್ಷಣ”ಇದಾಗಿದ್ದು ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು,ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ. ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಹೇಳಿದೆ.

ಸೋನಿಯಾ ಗಾಂಧಿಯವರ ಈ ಪ್ರತಿ ಹೆಜ್ಜೆಗಳಲ್ಲೂದೃಢತೆ ವಿಶ್ವಾಸ, ತಾಳ್ಮೆ ಛಲ, ಬದ್ಧತೆ ,ಸ್ಪಷ್ಟತೆ ,ತ್ಯಾಗ,ವಾತ್ಸಲ್ಯ,ಕರುಣೆ ಇದೆ,ತಾಯ್ತನದ ಮಮತೆ ಇದೆ,ದೇಶದೆಡೆಗೆ ಅಪರಿಮಿತ ಪ್ರೇಮವಿದೆ, ಅವಮಾನಗಳನ್ನು ಸಹಿಸುವ ಪ್ರಬುದ್ಧತೆ ಇದೆ ಎಂದು ಹೇಳಿದೆ.

ಬಂಟ್ವಾಳ: ಚಿಕನ್ ಟಿಕ್ಕಾ ಪಾರ್ಸೆಲ್‌ ಕೊಳ್ಳಲು ಬಂದ ಅಪ್ರಾಪ್ತ ಬಾಲಕನ ಮೇಲೆ ಅಂಗಡಿ ಮಾಲೀಕನಿಂದ ಲೈಂಗಿಕ ದೌರ್ಜನ್ಯ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago