ನವದೆಹಲಿ : ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದ ಇತಿಹಾಸವಿಲ್ಲ ಎಂದು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದು ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಭಾರೀ ಸಂಘರ್ಷ ಉಂಟಾಗಿತ್ತು. ಹಲವಾರು ಮಂದಿ ಗಾಯಗೊಂಡಿದ್ದು ಈ ಬಗ್ಗೆ ಪೊಲೀಸರು 7 ಎಫ್ಐಆರ್ ದಾಖಲಿಸಿದ್ದಾರೆ. ಇನ್ನು ರೈತರ ಕೆಲ ಗುಂಪು ಭಾರತದ ಐತಿಹಾಸಿಕ ಸ್ಮಾರಕ ಕೆಂಪುಕೋಟೆಯ ಆವರಣದಲ್ಲಿ ತಮ್ಮ ಸಂಘದ ಧ್ವಜವನ್ನು ಹಾರಿಸಿದ್ದರು.
ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭ :ಸಚಿವ ಪ್ರಭು ಚೌವ್ಹಾಣ್ -Vishwanews24
ಈ ಬಗ್ಗೆ ಟ್ವೀಟ್ ಮಾಡಿರುವ ನವಜೋತ್ ಸಿಂಗ್ ಸಿಧು, “ನೀವು ಇತಿಹಾಸದಿಂದ ಪಾಠ ಕಲಿಯದಿದ್ದರೆ, ಇತಿಹಾಸ ಪುನರಾವರ್ತನೆಯಾಗುತ್ತದೆ. ಇತಿಹಾಸವು ಯಾವುದೇ ಸರ್ಕಾರವು ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ” ಎಂದಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]