Featured

ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ  : ನವಜೋತ್ ಸಿಂಗ್ ಸಿಧು -Vishwanews24

ಇತಿಹಾಸವು ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ  : ನವಜೋತ್ ಸಿಂಗ್ ಸಿಧು -Vishwanews24

ನವದೆಹಲಿ : ಯಾವುದೇ ಸರ್ಕಾರ ರೈತರ ವಿರುದ್ಧ ಗೆದ್ದ ಇತಿಹಾಸವಿಲ್ಲ ಎಂದು ಪಂಜಾಬ್‌ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದ್ದು ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಭಾರೀ ಸಂಘರ್ಷ ಉಂಟಾಗಿತ್ತು. ಹಲವಾರು ಮಂದಿ ಗಾಯಗೊಂಡಿದ್ದು ಈ ಬಗ್ಗೆ ಪೊಲೀಸರು 7 ಎಫ್‌ಐಆರ್‌ ದಾಖಲಿಸಿದ್ದಾರೆ. ಇನ್ನು ರೈತರ ಕೆಲ ಗುಂಪು ಭಾರತದ ಐತಿಹಾಸಿಕ ಸ್ಮಾರಕ ಕೆಂಪುಕೋಟೆಯ ಆವರಣದಲ್ಲಿ ತಮ್ಮ ಸಂಘದ ಧ್ವಜವನ್ನು ಹಾರಿಸಿದ್ದರು.

ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭ :ಸಚಿವ ಪ್ರಭು ಚೌವ್ಹಾಣ್ -Vishwanews24

ಈ ಬಗ್ಗೆ ಟ್ವೀಟ್‌ ಮಾಡಿರುವ ನವಜೋತ್ ಸಿಂಗ್ ಸಿಧು, “ನೀವು ಇತಿಹಾಸದಿಂದ ಪಾಠ ಕಲಿಯದಿದ್ದರೆ, ಇತಿಹಾಸ ಪುನರಾವರ್ತನೆಯಾಗುತ್ತದೆ. ಇತಿಹಾಸವು ಯಾವುದೇ ಸರ್ಕಾರವು ರೈತರ ವಿರುದ್ಧ ಗೆದ್ದಿಲ್ಲ ಎಂದು ಹೇಳುತ್ತದೆ” ಎಂದಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

13 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

16 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

16 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

16 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

16 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

16 hours ago