Featured

ಇತಿಹಾಸ ಪ್ರಸಿದ್ದ ಪುತ್ತೂರು ಜಾತ್ರೆ ವೇಳೆ ಮುಸ್ಲಿಂ ವಿರುದ್ಧ ಹೊಸ ಅಭಿಯಾನ – Vishwanews24

ಮುಸ್ಲಿಂ ಆಟೋ, ಕ್ಯಾಬ್‌ಗಳನ್ನು ಬಳಕೆ ಮಾಡದಂತೆ ಹಿಂದೂ ಆಟೋ ಚಾಲಕ ಸಂಘಟನೆಗಳಿಂದ ಕೇಸರಿ ಧ್ವಜ ನೀಡುವ ಮೂಲಕ ಹೊಸ ಅಭಿಯಾನಕ್ಕೆ ಚಾಲನೆ..

ಪುತ್ತೂರು, : ಇತಿಹಾಸ ಪ್ರಸಿದ್ದ ಪುತ್ತೂರು ಜಾತ್ರೆಗೂ ಧರ್ಮ ಸಂಘರ್ಷದ ಕಿಡಿ ಹಬ್ಬಿದ್ದು, ಹಿಜಾಬ್‌ , ಹಲಾಲ್‌, ವ್ಯಾಪಾರ ನಿರ್ಬಂಧ ಬೆನ್ನಲ್ಲೇ ಇದೀಗ ಆಟೋ , ಕ್ಯಾಬ್‌ಗಳಿಗೂ ನಿರ್ಬಂಧ ಹೇರಲು ಮುಂದಾಗಿದ್ದಾರೆ.

ಪುತ್ತೂರು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮುಸ್ಲಿಂ ಆಟೋ, ಕ್ಯಾಬ್‌ಗಳನ್ನು ಬಳಕೆ ಮಾಡದಂತೆ ಹಿಂದೂ ಆಟೋ ಚಾಲಕ ಸಂಘಟನೆಗಳಿಂದ ಕೇಸರಿ ಧ್ವಜ ನೀಡುವ ಮೂಲಕ ಹೊಸ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಈ ಬ್ಗಗೆ ಎಲ್ಲೆಡೆ ವ್ಯಾಪಕ ಚರ್ಚೆ ಆಗುತ್ತಿದ್ದು, ಧರ್ಮ ಸಂಘರ್ಷಕ್ಕೆ ಮತ್ತೊಂದು ಕಾರಣ ಸಿಕ್ಕಂತಾಗಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

15 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

15 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

16 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

18 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

18 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

18 hours ago